ದೆಹಲಿ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಿದ ಶ್ರೀಮತಿ ರೇಖಾ ಗುಪ್ತಾ ಅವರನ್ನು ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅಭಿನಂದಿಸಿದ್ದಾರೆ. ರೇಖಾ ಅವರು ಕ್ಯಾಂಪಸ್ ರಾಜಕೀಯ, ರಾಜ್ಯ ಸಂಘಟನೆ, ಪುರಸಭೆಯ ಆಡಳಿತ ಮತ್ತು ಇತ್ತೀಚಿನ ಶಾಸಕ ಸ್ಥಾನದಲ್ಲಿ ಸಕ್ರಿಯರಾಗಿದ್ದು ಮುಖ್ಯಮಂತ್ರಿ ಸ್ಥಾನದವರೆಗೆ ತಳಮಟ್ಟದಿಂದ ಬೆಳೆದು ಬಂದಿದ್ದಾರೆ ಎಂದು ಶ್ರೀ ಮೋದಿ ಅವರು ಹೇಳಿದ್ದಾರೆ. ಎಕ್ಸ್ ನಲ್ಲಿ ಶ್ರೀ ಮೋದಿ ಅವರು ಹೀಗೆ ಬರೆದಿದ್ದಾರೆ: “ದೆಹಲಿ ಪ್ರಮಾಣ ವಚನ ಸ್ವೀಕರಿಸಿದ ಶ್ರೀಮತಿ ರೇಖಾ …
Read More »ದೆಹಲಿ ಸರ್ಕಾರದಲ್ಲಿ ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸಿದ ಶ್ರೀ ಪರ್ವೇಶ್ ಸಾಹಿಬ್ ಸಿಂಗ್, ಶ್ರೀ ಆಶಿಶ್ ಸೂದ್, ಸರ್ದಾರ್ ಮಂಜಿಂದರ್ ಸಿಂಗ್ ಸಿರ್ಸಾ, ಶ್ರೀ ರವೀಂದರ್ ಇಂದ್ರಜ್ ಸಿಂಗ್, ಶ್ರೀ ಕಪಿಲ್ ಮಿಶ್ರಾ ಮತ್ತು ಶ್ರೀ ಪಂಕಜ್ ಕುಮಾರ್ ಸಿಂಗ್ ಅವರನ್ನು ಪ್ರಧಾನಮಂತ್ರಿಯವರು ಅಭಿನಂದಿಸಿದ್ದಾರೆ
ದೆಹಲಿ ಸರ್ಕಾರದಲ್ಲಿ ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸಿದ ಶ್ರೀ ಪರ್ವೇಶ್ ಸಾಹಿಬ್ ಸಿಂಗ್, ಶ್ರೀ ಆಶಿಶ್ ಸೂದ್, ಸರ್ದಾರ್ ಮಂಜಿಂದರ್ ಸಿಂಗ್ ಸಿರ್ಸಾ, ಶ್ರೀ ರವೀಂದರ್ ಇಂದ್ರಜ್ ಸಿಂಗ್, ಶ್ರೀ ಕಪಿಲ್ ಮಿಶ್ರಾ ಮತ್ತು ಶ್ರೀ ಪಂಕಜ್ ಕುಮಾರ್ ಸಿಂಗ್ ಅವರನ್ನು ಪ್ರಧಾನಮಂತ್ರಿಯವರು ಅಭಿನಂದಿಸಿದ್ದಾರೆ ಮತ್ತು ಅವರಿಗೆ ಶುಭಾಶಯಗಳನ್ನು ತಿಳಿಸಿದ್ದಾರೆ. ಪ್ರಧಾನಮಂತ್ರಿಯವರು ಎಕ್ಸ್ ತಾಣದಲ್ಲಿ ಹೀಗೆ ಹೇಳಿದ್ದಾರೆ; “ದೆಹಲಿ ಸರ್ಕಾರದಲ್ಲಿ ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸಿದ ಶ್ರೀ ಪರ್ವೇಶ್ ಸಾಹಿಬ್ …
Read More »
Matribhumi Samachar Kannad