ಪ್ರಧಾನಮಂತ್ರಿ ಅವರ ಅಧ್ಯಕ್ಷತೆಯಲ್ಲಿ ನಡೆದ ಆರ್ಥಿಕ ವ್ಯವಹಾರಗಳ ಕುರಿತಾದ ಸಂಪುಟ ಸಮಿತಿ ಸಭೆಯು, ‘ನವರತ್ನ’ ಕೇಂದ್ರ ಸಾರ್ವಜನಿಕ ವಲಯದ ಉದ್ದಿಮೆಗಳಿಗೆ (ಸಿಪಿಎಸ್ಇ) ಅನ್ವಯವಾಗುವ ಹೂಡಿಕೆ ಮಾರ್ಗಸೂಚಿಗಳಿಂದ ಎನ್.ಎಲ್.ಸಿ. ಇಂಡಿಯಾ ಲಿಮಿಟೆಡ್ (ಎನ್.ಎಲ್.ಸಿ.ಐ.ಎಲ್)ಗೆ ವಿಶೇಷ ವಿನಾಯಿತಿ ನೀಡಲು ತನ್ನ ಅನುಮೋದನೆ ನೀಡಿದೆ. ಈ ಕಾರ್ಯತಂತ್ರದ ನಿರ್ಧಾರವು ಎನ್.ಎಲ್.ಸಿ.ಐ.ಎಲ್ ತನ್ನ ಸಂಪೂರ್ಣ ಸ್ವಾಮ್ಯದ ಅಂಗಸಂಸ್ಥೆಯಾದ ಎನ್.ಎಲ್.ಸಿ. ಇಂಡಿಯಾ ರಿನ್ಯೂವೇಬಲ್ಸ್ ಲಿಮಿಟೆಡ್ (ಎನ್.ಐ.ಆರ್.ಎಲ್) ನಲ್ಲಿ 7,000 ಕೋಟಿ ರೂ.ಗಳನ್ನು ಹೂಡಿಕೆ ಮಾಡಲು ಅನುವು ಮಾಡಿಕೊಡುತ್ತದೆ …
Read More »ಪವನ ಶಕ್ತಿಯು ಭಾರತದ ನವೀಕರಿಸಬಹುದಾದ ಇಂಧನ ವಲಯದ ಕಾರ್ಯತಂತ್ರದ ಕೇಂದ್ರಬಿಂದು: ಕೇಂದ್ರ ಸಚಿವರಾದ ಶ್ರೀ ಪ್ರಲ್ಹಾದ್ ಜೋಶಿ
ವಿಶ್ವ ಪವನ ದಿನ 2025″ ರ ಅಂಗವಾಗಿ ಇಂದು ಬೆಂಗಳೂರಿನಲ್ಲಿ ನಡೆದ ಪಾಲುದಾರರ ಸಮ್ಮೇಳನವನ್ನುದ್ದೇಶಿಸಿ ಮಾತನಾಡಿದ ಕೇಂದ್ರ ನವ ಮತ್ತು ನವೀಕರಿಸಬಹುದಾದ ಇಂಧನ ಸಚಿವರಾದ ಶ್ರೀ ಪ್ರಲ್ಹಾದ್ ಜೋಶಿ ಅವರು, “ನವೀಕರಿಸಬಹುದಾದ ಇಂಧನ ವಲಯದಲ್ಲಿ ಭಾರತದ ಕಾರ್ಯತಂತ್ರದಲ್ಲಿ ಪವನ ಶಕ್ತಿಯು ಕೇಂದ್ರ ಸ್ಥಾನದಲ್ಲಿದೆ” ಎಂದು ಹೇಳಿದರು. ಈ ಸಂದರ್ಭದಲ್ಲಿ ಕೇಂದ್ರ ನವ ಮತ್ತು ನವೀಕರಿಸಬಹುದಾದ ಇಂಧನ ರಾಜ್ಯ ಸಚಿವರಾದ ಶ್ರೀ ಶ್ರೀಪಾದ್ ಯೆಸ್ಸೊ ನಾಯಕ್ ಮತ್ತು ಕರ್ನಾಟಕ ಸರ್ಕಾರದ ಇಂಧನ …
Read More »
Matribhumi Samachar Kannad