ಕೇಂದ್ರ ಗ್ರಾಮೀಣಾಭಿವೃದ್ಧಿ ಹಾಗೂ ಕೃಷಿ ಮತ್ತು ರೈತರ ಕಲ್ಯಾಣ ಸಚಿವರಾದ ಶ್ರೀ ಶಿವರಾಜ್ ಸಿಂಗ್ ಚೌಹಾಣ್ ಅವರು ಇಂದು ಲೋಕಸಭೆಯಲ್ಲಿ ʻವಿಕಸಿತ ಭಾರತ – ಉದ್ಯೋಗ ಮತ್ತು ಜೀವನೋಪಾಯ ಖಾತರಿ ಯೋಜನೆ(ಗ್ರಾಮೀಣ): ವಿಬಿ ಜಿ ರಾಮ್ ಜಿ ಮಸೂದೆ-2025ʼ ಅನ್ನು ಮಂಡಿಸಿದರು. ಈ ಮಸೂದೆಯು ʻವಿಕಸಿತ ಭಾರತ@2047ʼರ ರಾಷ್ಟ್ರೀಯ ದೃಷ್ಟಿಕೋನಕ್ಕೆ ಹೊಂದಿಕೆಯಾಗುವ ಗ್ರಾಮೀಣಾಭಿವೃದ್ಧಿ ವ್ಯವಸ್ಥೆಯನ್ನು ಸ್ಥಾಪಿಸಲು ಪ್ರಯತ್ನಿಸುತ್ತದೆ. ಕುಟುಂಬದ ವಯಸ್ಕ ಸದಸ್ಯರಿಗೆ ಕೌಶಲ್ಯರಹಿತ ಕೆಲಸವನ್ನು ಮಾಡಲು ಪ್ರತಿ ಹಣಕಾಸು ವರ್ಷದಲ್ಲಿ 125 …
Read More »
Matribhumi Samachar Kannad