ತಿಳುವಳಿಕಾ ಒಡಂಬಡಿಕೆಗಳು ಮತ್ತು ಒಪ್ಪಂದಗಳು. ವಲಸೆ ಮತ್ತು ಚಲನಶೀಲತೆ: ಒಂದು ದೇಶದ ನಾಗರಿಕರು ಇನ್ನೊಂದು ದೇಶದ ಭೂಭಾಗದಲ್ಲಿ ಕೈಗೊಳ್ಳುವ ತಾತ್ಕಾಲಿಕ ಕಾರ್ಮಿಕ ಚಟುವಟಿಕೆಯ ಕುರಿತು ಭಾರತ ಗಣರಾಜ್ಯ ಸರ್ಕಾರ ಮತ್ತು ರಷ್ಯನ್ ಒಕ್ಕೂಟ ಸರ್ಕಾರದ ನಡುವೆ ಒಪ್ಪಂದ ಅಕ್ರಮ ವಲಸೆಯನ್ನು ಎದುರಿಸುವಲ್ಲಿ/ತಡೆಯುವಲ್ಲಿ ಸಹಕಾರದ ಕುರಿತು ಭಾರತ ಗಣರಾಜ್ಯ ಸರ್ಕಾರ ಮತ್ತು ರಷ್ಯನ್ ಒಕ್ಕೂಟ ಸರ್ಕಾರದ ನಡುವೆ ಒಪ್ಪಂದ. ಆರೋಗ್ಯ ಮತ್ತು ಆಹಾರ ಸುರಕ್ಷತೆ: ಆರೋಗ್ಯ ರಕ್ಷಣೆ, ವೈದ್ಯಕೀಯ ಶಿಕ್ಷಣ ಮತ್ತು ವಿಜ್ಞಾನ ಕ್ಷೇತ್ರದಲ್ಲಿ ಸಹಕಾರದ ಕುರಿತು ಭಾರತ ಗಣರಾಜ್ಯದ ಆರೋಗ್ಯ ಮತ್ತು ಕುಟುಂಬ …
Read More »ರಷ್ಯಾ ಅಧ್ಯಕ್ಷರೊಂದಿಗಿನ ಜಂಟಿ ಪತ್ರಿಕಾ ಹೇಳಿಕೆಯ ಸಂದರ್ಭದಲ್ಲಿ ಪ್ರಧಾನಮಂತ್ರಿ ಅವರ ಪತ್ರಿಕಾ ಹೇಳಿಕೆಯ ಕನ್ನಡ ಅನುವಾದ
ಗೌರವಾನ್ವಿತ, ನನ್ನ ಸ್ನೇಹಿತ, ಅಧ್ಯಕ್ಷ ಪುಟಿನ್, ಎರಡೂ ದೇಶಗಳ ಪ್ರತಿನಿಧಿಗಳೇ ಮಾಧ್ಯಮದ ಸ್ನೇಹಿತರೇ, ನಮಸ್ಕಾರ! ಡೋಬ್ರಿ ಡೆನ್! (ರಶ್ಯನ್ ಭಾಷೆಯಲ್ಲಿ ಶುಭ ಮಧ್ಯಾಹ್ನ) ಇಂದು 23 ನೇ ಭಾರತ-ರಷ್ಯಾ ಶೃಂಗಸಭೆಗೆ ಅಧ್ಯಕ್ಷ ಪುಟಿನ್ ಅವರನ್ನು ಸ್ವಾಗತಿಸಲು ನನಗೆ ಸಂತೋಷವಾಗಿದೆ. ನಮ್ಮ ದ್ವಿಪಕ್ಷೀಯ ಸಂಬಂಧವು ಹಲವಾರು ಐತಿಹಾಸಿಕ ಮೈಲಿಗಲ್ಲುಗಳ ಮೂಲಕ ಸಾಗುತ್ತಿರುವ ಸಮಯದಲ್ಲಿ ಅವರ ಭೇಟಿ ಬಂದಿದೆ. ನಿಖರವಾಗಿ 25 ವರ್ಷಗಳ ಹಿಂದೆ, ಅಧ್ಯಕ್ಷ ಪುಟಿನ್ ನಮ್ಮ ಕಾರ್ಯತಂತ್ರದ ಪಾಲುದಾರಿಕೆಗೆ ಅಡಿಪಾಯ ಹಾಕಿದರು. ಹದಿನೈದು ವರ್ಷಗಳ ಹಿಂದೆ, 2010 ರಲ್ಲಿ, …
Read More »ಕೃಷಿ ಕ್ಷೇತ್ರದಲ್ಲಿ ಭಾರತ-ರಷ್ಯಾ ಸಹಕಾರವನ್ನು ಮತ್ತಷ್ಟು ಬಲಪಡಿಸಲು ಕೇಂದ್ರ ಕೃಷಿ ಸಚಿವರು ರಷ್ಯಾದ ತಮ್ಮ ಸಹವರ್ತಿಯೊಂದಿಗೆ ದ್ವಿಪಕ್ಷೀಯ ಸಭೆ ನಡೆಸಿದರು
ಕೇಂದ್ರ ಕೃಷಿ ಮತ್ತು ರೈತ ಕಲ್ಯಾಣ ಸಚಿವರಾದ ಶ್ರೀ ಶಿವರಾಜ್ ಸಿಂಗ್ ಚೌಹಾಣ್ ಅವರು, ರಷ್ಯಾ ಒಕ್ಕೂಟದ ಕೃಷಿ ಸಚಿವರಾದ ಗೌರವಾನ್ವಿತ ಶ್ರೀಮತಿ ಒಕ್ಸಾನಾ ಲುಟ್ ಅವರೊಂದಿಗೆ 2025ರ ಡಿಸೆಂಬರ್ 4 ರಂದು ಕೃಷಿ ಭವನದಲ್ಲಿ ದ್ವಿಪಕ್ಷೀಯ ಸಭೆ ನಡೆಸಿದರು. ಈ ಸಭೆಯಲ್ಲಿ ಉಭಯ ನಾಯಕರು ಪ್ರಸ್ತುತ ನಡೆಯುತ್ತಿರುವ ಸಹಕಾರದ ಕುರಿತು ಚರ್ಚಿಸಿದರು ಮತ್ತು ಭವಿಷ್ಯದ ಸಹಯೋಗದ ಕ್ಷೇತ್ರಗಳನ್ನು ಗುರುತಿಸಿದರು. ಭಾರತ ಮತ್ತು ರಷ್ಯಾ ಸಂಬಂಧಗಳು ವಿಶ್ವಾಸ, ಸ್ನೇಹ ಮತ್ತು …
Read More »
Matribhumi Samachar Kannad