Saturday, February 21 2026 | 11:38:57 AM
Breaking News

Tag Archives: sale

ಜೈವಿಕ ಉತ್ತೇಜಕಗಳ (ಬಯೋಸ್ಟಿಮ್ಯುಲಂಟ್) ಮಾರಾಟದ ಕುರಿತು ಕೇಂದ್ರ ಕೃಷಿ ಸಚಿವರಾದ ಶ್ರೀ ಶಿವರಾಜ್ ಸಿಂಗ್ ಮಹತ್ವದ ಸಭೆ ನಡೆಸಿದರು

ಕೇಂದ್ರ ಕೃಷಿ, ರೈತರ ಕಲ್ಯಾಣ ಮತ್ತು ಗ್ರಾಮೀಣಾಭಿವೃದ್ಧಿ ಸಚಿವರಾದ ಶ್ರೀ ಶಿವರಾಜ್ ಸಿಂಗ್ ಚೌಹಾಣ್ ಅವರು ಇಂದು ನವದೆಹಲಿಯ ಕೃಷಿ ಭವನದಲ್ಲಿ ಕೃಷಿ ಸಚಿವಾಲಯ ಮತ್ತು ಭಾರತೀಯ ಕೃಷಿ ಸಂಶೋಧನಾ ಮಂಡಳಿಯ (ಐಸಿಎಆರ್) ಹಿರಿಯ ಅಧಿಕಾರಿಗಳೊಂದಿಗೆ ಜೈವಿಕ ಉತ್ತೇಜಕಗಳ (ಬಯೋಸ್ಟಿಮ್ಯುಲಂಟ್)  ಮಾರಾಟಕ್ಕೆ ಸಂಬಂಧಿಸಿದಂತೆ ಮಹತ್ವದ ಸಭೆ ನಡೆಸಿದರು. ಜೈವಿಕ ಉತ್ತೇಜಕಗಳ ವಿಷಯದಲ್ಲಿ ರೈತರನ್ನು ಯಾವುದೇ ರೀತಿಯಲ್ಲಿ ದಾರಿ ತಪ್ಪಿಸಬಾರದು ಎಂದು ಹೇಳಿದರು. ಯಾವುದೇ ಅನುಮೋದನೆಗಳನ್ನು ನೀಡುವಾಗ ರೈತರ ಹಿತಾಸಕ್ತಿಗಳನ್ನು ಗಮನದಲ್ಲಿಟ್ಟುಕೊಳ್ಳುವಂತೆ …

Read More »