ದೂರಸಂಪರ್ಕ ಇಲಾಖೆಯು (DoT) ತನ್ನ ಡಿಜಿಟಲ್ ಸುರಕ್ಷತಾ ಉಪಕ್ರಮವಾದ ಸಂಚಾರ್ ಸಾಥಿಯು, ಅಕ್ಟೋಬರ್ 2025ರಲ್ಲಿ ಮೊದಲ ಬಾರಿಗೆ ಭಾರತದಾದ್ಯಂತ 50,000 ಕ್ಕೂ ಹೆಚ್ಚು ಕಳುವಾದ ಮೊಬೈಲ್ ಹ್ಯಾಂಡ್ಸೆಟ್ಗಳನ್ನು ಮರುಪಡೆಯಲು ಸಹಾಯ ಮಾಡಿಕೊಟ್ಟಿದೆ ಎಂದು ಘೋಷಿಸಿದೆ. ಈ ಮೈಲಿಗಲ್ಲು ನಾಗರಿಕರ ಡಿಜಿಟಲ್ ಸ್ವತ್ತುಗಳನ್ನು ಸುರಕ್ಷಿತಗೊಳಿಸುವ ಅಚಲ ಬದ್ಧತೆ ಮತ್ತು ತಂತ್ರಜ್ಞಾನ-ಚಾಲಿತ ಆಡಳಿತದಲ್ಲಿ ಸಾರ್ವಜನಿಕ ನಂಬಿಕೆಯ ಪ್ರತೀಕವಾಗಿದೆ. ದೇಶಾದ್ಯಂತ ಒಟ್ಟಾರೆ ಮರುಪಡೆಯುವಿಕೆಯು 7 ಲಕ್ಷ ಮೈಲಿಗಲ್ಲನ್ನು ದಾಟಿದೆ. ಕರ್ನಾಟಕ ಮತ್ತು ತೆಲಂಗಾಣ ರಾಜ್ಯಗಳು …
Read More »ಟೆಲಿಕಾಂ ಸೈಬರ್ ವಂಚನೆಗಳ ವಿರುದ್ಧ ಕ್ರಮವನ್ನು ಬಲಪಡಿಸಲು ಕೇಂದ್ರ ಸಚಿವ ಸಿಂಧಿಯಾ ಅಧ್ಯಕ್ಷತೆಯಲ್ಲಿ ಸಂಚಾರ್ ಸಾಥಿ ಮಧ್ಯಸ್ಥಗಾರರ ಸಭೆ
ಕೇಂದ್ರ ಸಂವಹನ ಸಚಿವರಾದ ಶ್ರೀ ಜ್ಯೋತಿರಾದಿತ್ಯ ಎಂ.ಸಿಂಧಿಯಾ ಅವರು ಇಂದು ದೂರಸಂಪರ್ಕ ಇಲಾಖೆಯ ಕಾರ್ಯದರ್ಶಿ ಡಾ. ನೀರಜ್ ಮಿತ್ತಲ್ ಅವರೊಂದಿಗೆ ಸಂಚಾರ್ ಸಾಥಿ ಉಪಕ್ರಮದ ಅಡಿಯಲ್ಲಿ ಮಧ್ಯಸ್ಥಗಾರರ ಸಭೆಯ ಅಧ್ಯಕ್ಷತೆ ವಹಿಸಿದ್ದರು. ಟೆಲಿಕಾಂ ಸಂಬಂಧಿತ ಸೈಬರ್ ವಂಚನೆಗಳ ವಿರುದ್ಧ ಪ್ರಯತ್ನಗಳನ್ನು ರೂಪಿಸಲು ಮತ್ತು ಮತ್ತಷ್ಟು ಬಲಪಡಿಸಲು, ಹೆಚ್ಚಿನ ಜಾಗೃತಿ, ತಡೆಗಟ್ಟುವ ಕ್ರಮಗಳನ್ನು ಅನುಷ್ಠಾನಗೊಳಿಸುವುದು ಮತ್ತು ನಾಗರಿಕ ವರದಿ ಮಾಡುವ ಮೂಲಕ ಜನ-ಭಾಗಿದಾರಿಯನ್ನು ಪ್ರೋತ್ಸಾಹಿಸುವ ತುರ್ತು ಅಗತ್ಯವನ್ನು ಗಮನದಲ್ಲಿಟ್ಟುಕೊಂಡು ಮಾತನಾಡಿದರು. ಈ …
Read More »
Matribhumi Samachar Kannad