ಕೇಂದ್ರ ಸಂಪರ್ಕ ಮತ್ತು ಈಶಾನ್ಯ ವಲಯ ಅಭಿವೃದ್ಧಿ ಸಚಿವರಾದ ಶ್ರೀ ಜ್ಯೋತಿರಾದಿತ್ಯ ಸಿಂಧಿಯಾ ಅವರು ಇಂದು ‘ಸಂಚಾರ್ ಸಾಥಿ’ ಆ್ಯಪ್ ಕುರಿತು ಸ್ಪಷ್ಟನೆ ನೀಡಿದ್ದು, “ಸಂಚಾರ್ ಸಾಥಿ ಸಂಪೂರ್ಣವಾಗಿ ಪ್ರಜಾಸತ್ತಾತ್ಮಕ ಮತ್ತು ಸಂಪೂರ್ಣವಾಗಿ ಸ್ವಯಂಪ್ರೇರಿತವಾಗಿದೆ,” ಎಂದು ತಿಳಿಸಿದ್ದಾರೆ. ಬಳಕೆದಾರರು ಈ ಆ್ಯಪ್ ನ ಪ್ರಯೋಜನಗಳನ್ನು ಪಡೆಯಲು ತಮ್ಮ ಅನುಕೂಲಕ್ಕೆ ತಕ್ಕಂತೆ ಇದನ್ನು ಸಕ್ರಿಯಗೊಳಿಸಿಕೊಳ್ಳಬಹುದು ಮತ್ತು ಯಾವಾಗ ಬೇಕಾದರೂ ತಮ್ಮ ಮೊಬೈಲ್ ಗಳಿಂದ ಇದನ್ನು ನಿಷ್ಕ್ರಿಯಗೊಳಿಸಬಹುದು ಅಥವಾ ಡಿಲೀಟ್ ಮಾಡಬಹುದು ಎಂದು …
Read More »
Matribhumi Samachar Kannad