Wednesday, August 05 2026 | 10:38:29 AM
Breaking News

Tag Archives: Sanchar Saathi app

ಸಂಚಾರ್ ಸಾಥಿ ಆ್ಯಪ್ ಕಡ್ಡಾಯದ ಬಗ್ಗೆ ಕೇಂದ್ರ ಸಂವಹನ ಸಚಿವರಾದ ಶ್ರೀ ಜ್ಯೋತಿರಾದಿತ್ಯ ಸಿಂಧಿಯಾ ಸ್ಪಷ್ಟನೆ

ಕೇಂದ್ರ ಸಂಪರ್ಕ ಮತ್ತು ಈಶಾನ್ಯ ವಲಯ ಅಭಿವೃದ್ಧಿ ಸಚಿವರಾದ ಶ್ರೀ ಜ್ಯೋತಿರಾದಿತ್ಯ ಸಿಂಧಿಯಾ ಅವರು ಇಂದು ‘ಸಂಚಾರ್ ಸಾಥಿ’ ಆ್ಯಪ್ ಕುರಿತು ಸ್ಪಷ್ಟನೆ ನೀಡಿದ್ದು, “ಸಂಚಾರ್ ಸಾಥಿ ಸಂಪೂರ್ಣವಾಗಿ ಪ್ರಜಾಸತ್ತಾತ್ಮಕ ಮತ್ತು ಸಂಪೂರ್ಣವಾಗಿ ಸ್ವಯಂಪ್ರೇರಿತವಾಗಿದೆ,” ಎಂದು ತಿಳಿಸಿದ್ದಾರೆ. ಬಳಕೆದಾರರು ಈ ಆ್ಯಪ್ ನ ಪ್ರಯೋಜನಗಳನ್ನು ಪಡೆಯಲು ತಮ್ಮ ಅನುಕೂಲಕ್ಕೆ ತಕ್ಕಂತೆ ಇದನ್ನು ಸಕ್ರಿಯಗೊಳಿಸಿಕೊಳ್ಳಬಹುದು ಮತ್ತು ಯಾವಾಗ ಬೇಕಾದರೂ ತಮ್ಮ ಮೊಬೈಲ್ ಗಳಿಂದ ಇದನ್ನು ನಿಷ್ಕ್ರಿಯಗೊಳಿಸಬಹುದು ಅಥವಾ ಡಿಲೀಟ್ ಮಾಡಬಹುದು ಎಂದು …

Read More »