ಕೇಂದ್ರ ವಿಜ್ಞಾನ ಮತ್ತು ತಂತ್ರಜ್ಞಾನ; ಭೂ ವಿಜ್ಞಾನ (ಸ್ವತಂತ್ರ ಉಸ್ತುವಾರಿ), ಬಾಹ್ಯಾಕಾಶ ಇಲಾಖೆಯ ರಾಜ್ಯ ಸಚಿವರಾದ ಡಾ.ಜಿತೇಂದ್ರ ಸಿಂಗ್ ಅವರು ಇಂದು ಬೆಂಗಳೂರಿನಲ್ಲಿ ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆಯ (ಇಸ್ರೋ) ಹಿರಿಯ ಅಧಿಕಾರಿಗಳೊಂದಿಗೆ ಸಭೆ ನಡೆಸಿದರು. ಗೌರವಾನ್ವಿತ ಸಚಿವರ ಅಧ್ಯಕ್ಷತೆಯಲ್ಲಿ ನಡೆದ ಈ ಪರಿಶೀಲನಾ ಸಭೆಯಲ್ಲಿ ಇಸ್ರೋದ ನಿರ್ಗಮಿತ ಅಧ್ಯಕ್ಷ ಡಾ.ಎಸ್.ಸೋಮನಾಥ್, ನೂತನ ಅಧ್ಯಕ್ಷ ಡಾ.ವಿ.ನಾರಾಯಣನ್, ಇಸ್ರೋ ಮಿಷನ್ ನಿರ್ದೇಶಕರು ಉಪಸ್ಥಿತರಿದ್ದರು. ಶ್ರೀ ಜಿತೇಂದ್ರ ಸಿಂಗ್ ಅವರಿಗೆ ಹಿರಿಯ ಅಧಿಕಾರಿಗಳು …
Read More »
Matribhumi Samachar Kannad