ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ಜಮ್ಮು ಮತ್ತು ಕಾಶ್ಮೀರದಲ್ಲಿ ಸೋನಾಮಾರ್ಗ್ ಸುರಂಗವನ್ನು ಉದ್ಘಾಟಿಸಿದರು. ಈ ಸಂದರ್ಭದಲ್ಲಿ ಸಭಿಕರನ್ನುದ್ದೇಶಿಸಿ ಮಾತನಾಡಿದ ಅವರು, ಜಮ್ಮು ಮತ್ತು ಕಾಶ್ಮೀರ ಮತ್ತು ಭಾರತದ ಅಭಿವೃದ್ಧಿಗಾಗಿ ಶ್ರಮಿಸಿದ ಮತ್ತು ತಮ್ಮ ಪ್ರಾಣವನ್ನು ಪಣಕ್ಕಿಟ್ಟ ಕಾರ್ಮಿಕರಿಗೆ ಧನ್ಯವಾದ ಅರ್ಪಿಸಿದರು. ಸವಾಲುಗಳ ಹೊರತಾಗಿಯೂ, ನಮ್ಮ ಸಂಕಲ್ಪವು ಚಂಚಲವಾಗಲಿಲ್ಲ ಎಂದು ಶ್ರೀ ನರೇಂದ್ರ ಮೋದಿ ಹೇಳಿದರು. ಕಾರ್ಮಿಕರ ಸಂಕಲ್ಪ ಮತ್ತು ಬದ್ಧತೆಗಾಗಿ ಮತ್ತು ಕೆಲಸವನ್ನು ಪೂರ್ಣಗೊಳಿಸಲು ಎಲ್ಲಾ ಅಡೆತಡೆಗಳನ್ನು …
Read More »
Matribhumi Samachar Kannad