ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ನಿನ್ನೆ ತಮಿಳುನಾಡಿನ ಕೊಯಮತ್ತೂರಿನಲ್ಲಿ ನಡೆದ ‘ದಕ್ಷಿಣ ಭಾರತ ನೈಸರ್ಗಿಕ ಕೃಷಿ ಶೃಂಗಸಭೆ 2025’ರಲ್ಲಿ ರೈತರೊಂದಿಗೆ ಸಂವಾದ ನಡೆಸಿದರು. ನೈಸರ್ಗಿಕ ಕೃಷಿಯಲ್ಲಿ ತೊಡಗಿರುವ ರೈತರನ್ನು ಅಭಿನಂದಿಸಿದ ಶ್ರೀ ಮೋದಿ ಅವರು, ಅಲ್ಲಿನ ಬಾಳೆ ಬೆಳೆಯನ್ನು ವೀಕ್ಷಿಸಿದರು ಮತ್ತು ಬಾಳೆ ತ್ಯಾಜ್ಯದ ಉಪಯೋಗದ ಬಗ್ಗೆ ವಿಚಾರಿಸಿದರು. ಅಲ್ಲಿ ಪ್ರದರ್ಶಿಸಲಾದ ಎಲ್ಲಾ ವಸ್ತುಗಳು ಬಾಳೆ ತ್ಯಾಜ್ಯದಿಂದ ತಯಾರಿಸಿದ ಮೌಲ್ಯವರ್ಧಿತ ಉತ್ಪನ್ನಗಳು ಎಂದು ರೈತರು ಪ್ರಧಾನಮಂತ್ರಿಯವರಿಗೆ ವಿವರಿಸಿದರು. ತಮ್ಮ …
Read More »
Matribhumi Samachar Kannad