76ನೇ ಗಣರಾಜ್ಯೋತ್ಸವದ ಸ್ಮರಣೀಯ ಮುನ್ನ, ಕೇಂದ್ರ ಯುವ ವ್ಯವಹಾರ ಮತ್ತು ಕ್ರೀಡಾ ಸಚಿವರಾದ ಡಾ.ಮನ್ಸುಖ್ ಮಾಂಡವಿಯಾ ಅವರು ಇಂದು ನವದೆಹಲಿಯಲ್ಲಿ ಮೈ ಭಾರತ್ ಯುವ ಸ್ವಯಂಸೇವಕರು, ಅವರ ಕುಟುಂಬಗಳು ಮತ್ತು ಪ್ರಸಿದ್ಧ ಕ್ರೀಡಾಪಟುಗಳಿಗೆ ಆತಿಥ್ಯ ನೀಡಿದರು. ಒಟ್ಟು 200 ಮೈ ಭಾರತ್ ಸ್ವಯಂಸೇವಕರು ಮತ್ತು ಅವರ ಕುಟುಂಬಗಳು ಮತ್ತು 160 ಪ್ರಸಿದ್ಧ ಕ್ರೀಡಾಪಟುಗಳನ್ನು ವಿಶೇಷ ಅತಿಥಿಗಳಾಗಿ ಆಹ್ವಾನಿಸಲಾಗಿದ್ದು, ರಾಷ್ಟ್ರ ನಿರ್ಮಾಣ ಮತ್ತು ಕ್ರೀಡೆಯಲ್ಲಿ ಅವರ ಅತ್ಯುತ್ತಮ ಕೊಡುಗೆಗಳನ್ನು ಗುರುತಿಸಲಾಗಿದೆ. ಸಭಿಕರನ್ನುದ್ದೇಶಿಸಿ …
Read More »2025ರ ಗಣರಾಜ್ಯೋತ್ಸವ ಪರೇಡ್ಗೆ ಸಾಕ್ಷಿಯಾಗಲು 800 ವಿಶೇಷ ಅತಿಥಿಗಳಿಗೆ ಆಹ್ವಾನ ನೀಡಿದ ಹೊಸ ಮತ್ತು ನವೀಕರಿಸಬಹುದಾದ ಇಂಧನ ಸಚಿವಾಲಯ
ಕೇಂದ್ರ ಹೊಸ ಮತ್ತು ನವೀಕರಿಸಬಹುದಾದ ಇಂಧನ ಸಚಿವಾಲಯ(ಎಂ ಎನ್ ಆರ್ ಇ)ವು ನವದೆಹಲಿಯಲ್ಲಿ ಜನವರಿ 26ರಂದು ನಡೆಯಲಿರುವ ಗಣರಾಜ್ಯೋತ್ಸವದ ಪಥಸಂಚಲನ(ಪರೇಡ್) ವೀಕ್ಷಿಸಲು ದೇಶಾದ್ಯಂತ 800 ವಿಶೇಷ ಅತಿಥಿಗಳಿಗೆ ಆತಿಥ್ಯ ವಹಿಸಲಿದೆ. ಎಂ ಎನ್ ಆರ್ ಇ ಸಚಿವಾಲಯದ ಪ್ರಮುಖ ನವೀಕರಿಸಬಹುದಾದ ಇಂಧನ ಯೋಜನೆಗಳೊಂದಿಗೆ ಸಂಬಂಧ ಹೊಂದಿರುವ ಗಣ್ಯರು ಮತ್ತು ಗುಂಪುಗಳ ಸಾಧನೆಗಳನ್ನು ಮತ್ತು ಭಾರತದ ಸುಸ್ಥಿರ ಇಂಧನ ಪರಿವರ್ತನೆಗೆ ಅವರ ಕೊಡುಗೆಗಳನ್ನು ಆಚರಿಸಲು ಈ ಉಪಕ್ರಮ ಕೈಗೊಳ್ಳಲಾಗಿದೆ. ಆಹ್ವಾನಿತರಲ್ಲಿ ಪ್ರಧಾನ …
Read More »
Matribhumi Samachar Kannad