ಕೇಂದ್ರ ವಾರ್ತಾ ಮತ್ತು ಪ್ರಸಾರ, ರೈಲ್ವೆ ಮತ್ತು ವಿದ್ಯುನ್ಮಾನ ಮತ್ತು ಮಾಹಿತಿ ತಂತ್ರಜ್ಞಾನ ಸಚಿವರಾದ ಶ್ರೀ ಅಶ್ವಿನಿ ವೈಷ್ಣವ್ ಅವರು ಇಂದು ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರ ಮನ್ ಕಿ ಬಾತ್ ಕಾರ್ಯಕ್ರಮದ ವಿಶೇಷ ಆಹ್ವಾನಿತರೊಂದಿಗೆ ಸಂವಾದ ನಡೆಸಿದರು. ಭಾರತದ ಸಾರ್ವಜನಿಕ ಸೇವಾ ಪ್ರಸಾರಕದ ರೆಡಿಯೊ ವಿಭಾಗವಾದ ಆಕಾಶವಾಣಿ ಅವರನ್ನು ಆಕಾಶವಾಣಿ ಭವನದಲ್ಲಿರುವ ತನ್ನ ನವದೆಹಲಿ ಕಚೇರಿಗೆ ಆಹ್ವಾನಿಸಿತು. ಆಕಾಶವಾಣಿ: ಬದಲಾವಣೆಯ ಅಪ್ರತಿಮ ವೀರರ ಸಂಭ್ರಮ ಪ್ರಧಾನಮಂತ್ರಿ ಶ್ರೀ …
Read More »
Matribhumi Samachar Kannad