ಪ್ರಯಾಗ್ ರಾಜ್ ನಲ್ಲಿ 2025ರ ಮಹಾಕುಂಭ ಮೇಳ ಆರಂಭವಾಗುತ್ತಿರುವ ಸಂದರ್ಭದಲ್ಲಿ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಎಲ್ಲರಿಗೂ ಶುಭ ಹಾರೈಸಿದ್ದಾರೆ. “ಭಾರತೀಯ ಮೌಲ್ಯಗಳು ಮತ್ತು ಸಂಸ್ಕೃತಿಯನ್ನು ಪಾಲಿಸುವ ಕೋಟ್ಯಂತರ ಜನರಿಗೆ ಇದು ಬಹಳ ವಿಶೇಷವಾದ ದಿನವಾಗಿದೆ. ಮತ್ತು, ಭಾರತದ ಕಾಲಾತೀತ ಆಧ್ಯಾತ್ಮಿಕ ಪರಂಪರೆಯನ್ನು ಮಹಾ ಕುಂಭಮೇಳವು ಸಾಕಾರಗೊಳಿಸುತ್ತದೆ ಮತ್ತು ನಂಬಿಕೆ ಮತ್ತು ಸಾಮರಸ್ಯವನ್ನು ಆಚರಿಸುತ್ತದೆ” ಎಂದು ಶ್ರೀ ಮೋದಿ ಅವರು ಹೇಳಿದರು. ಪ್ರಧಾನಮಂತ್ರಿಗಳು ತಮ್ಮ ಎಕ್ಸ್ ತಾಣದ ಸಂದೇಶದಲ್ಲಿ …
Read More »
Matribhumi Samachar Kannad