ಕೇಂದ್ರ ವಿದ್ಯುನ್ಮಾನ ಮತ್ತು ಮಾಹಿತಿ ತಂತ್ರಜ್ಞಾನ ಸಚಿವಾಲಯದಡಿ, ಸಾಫ್ಟವೇರ್ ಟೆಕ್ನಾಲಜಿ ಪಾರ್ಕ್ಸ್ ಆಫ್ ಇಂಡಿಯಾ ಆಯೋಜಿಸಿರುವ ಬೆಂಗಳೂರು ಟೆಕ್ ಶೃಂಗಸಭೆಯಲ್ಲಿ ಇಂದು ಎಸ್.ಟಿ.ಪಿ.ಐ ಮಹಾ ನಿರ್ದೇಶಕರಾದ ಶ್ರೀ ಅರವಿಂದ ಕುಮಾರ್ ಅವರು ಎಸ್.ಟಿ.ಪಿ.ಐ. ಪೆವಿಲಿಯನ್ ಗೆ ಚಾಲನೆ ನೀಡಿದರು. ಈ ಸಂದರ್ಭದಲ್ಲಿ ಕೇಂದ್ರ ವಿದ್ಯುನ್ಮಾನ ಮತ್ತು ಮಾಹಿತಿ ತಂತ್ರಜ್ಞಾನ ಸಚಿವಾಲಯದ ಜಂಟಿ ಕಾರ್ಯದರ್ಶಿ ಶ್ರೀ ಕೆ.ಕೆ. ಸಿಂಗ್ ಉಪಸ್ಥಿತರಿದ್ದರು. ಬಳಿಕ ಮಾಧ್ಯಮಗಳೊಂದಿಗೆ ಮಾತನಾಡಿದ ಎಸ್.ಟಿ.ಪಿ.ಐ. ಮಹಾ ನಿರ್ದೇಶಕ ಶ್ರೀ ಅರವಿಂದ …
Read More »
Matribhumi Samachar Kannad