ಫೆಬ್ರವರಿ 10, 2025 ರಂದು, ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ನವದೆಹಲಿಯ ಸುಂದರ್ ನರ್ಸರಿಯಲ್ಲಿ 8ನೇ ಆವೃತ್ತಿಯ ಪರೀಕ್ಷಾ ಪೇ ಚರ್ಚಾ (ಪಿಪಿಸಿ)ಯ ಮೊದಲ ಸಂಚಿಕೆಯಲ್ಲಿ ವಿದ್ಯಾರ್ಥಿಗಳೊಂದಿಗೆ ಸಂವಾದ ನಡೆಸಿದರು. ಈ ಅನೌಪಚಾರಿಕ ಆದರೆ ಅನುಭವ ಹಂಚಿಕೊಳ್ಳುವ ಒಳನೋಟವುಳ್ಳ ಅಧಿವೇಶನದಲ್ಲಿ, ಪ್ರಧಾನಮಂತ್ರಿ ಅವರು ದೇಶಾದ್ಯಂತದ ವಿದ್ಯಾರ್ಥಿಗಳೊಂದಿಗೆ ವಿವಿಧ ವಿಷಯಗಳ ಬಗ್ಗೆ ಚರ್ಚಿಸಿದರು. ಹಾಜರಿದ್ದ 36 ವಿದ್ಯಾರ್ಥಿಗಳು ಪೌಷ್ಟಿಕಾಂಶ ಮತ್ತು ಸ್ವಾಸ್ಥ್ಯದ ಬಗ್ಗೆ ಅಮೂಲ್ಯವಾದ ಪಾಠಗಳನ್ನು ಕಲಿತರು; ಒತ್ತಡವನ್ನು ಕರಗತ ಮಾಡಿಕೊಳ್ಳುವುದು; …
Read More »ಪರಾಕ್ರಮ್ ದಿವಸ್ ಸಂದರ್ಭ ವಿದ್ಯಾರ್ಥಿಗಳೊಂದಿಗೆ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಸಂವಾದ
ನೇತಾಜಿ ಸುಭಾಷ್ ಚಂದ್ರ ಬೋಸ್ ಅವರ ಜನ್ಮದಿನವನ್ನು ಪರಾಕ್ರಮ್ ದಿವಸ್ ಎಂದು ಆಚರಿಸುವ ಸಂದರ್ಭದಲ್ಲಿ, ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ನವದೆಹಲಿಯ ಸಂಸತ್ತಿನ ಸೆಂಟ್ರಲ್ ಹಾಲ್ನಲ್ಲಿ ಯುವ ಸ್ನೇಹಿತರೊಂದಿಗೆ ವಿಶೇಷ ಸಂವಾದ ನಡೆಸಿದರು. 2047ರ ವೇಳೆಗೆ ರಾಷ್ಟ್ರದ ಗುರಿ ಏನು ಎಂದು ವಿದ್ಯಾರ್ಥಿಗಳಿಗೆ ವಿಚಾರಿಸಿದ ಪ್ರಧಾನಿ, ಇದಕ್ಕೆ ಅತ್ಯಂತ ಆತ್ಮವಿಶ್ವಾಸದಿಂದ ವಿದ್ಯಾರ್ಥಿಯೊಬ್ಬರು ಭಾರತವನ್ನು ಅಭಿವೃದ್ಧಿ ಹೊಂದಿದ ರಾಷ್ಟ್ರವನ್ನಾಗಿ ಮಾಡುವುದು (ವಿಕಸಿತ ಭಾರತ) ಎಂದು ಉತ್ತರಿಸಿದರು.2047 ರವರೆಗೆ ಮಾತ್ರ ಏಕೆ …
Read More »
Matribhumi Samachar Kannad