ಭಾರತ-ಯುಎಇ ಸಿಇಪಿಎ ಚೌಕಟ್ಟಿನಡಿಯಲ್ಲಿ ಭಾರತ-ಯುಎಇ ಕೈಗಾರಿಕಾ ಸಹಕಾರವನ್ನು ಮುನ್ನಡೆಸುವ ಉನ್ನತ ಮಟ್ಟದ ಮಾತುಕತೆಯ ಭಾಗವಾಗಿ ಕೇಂದ್ರ ಉಕ್ಕು ಸಚಿವರಾದ ಶ್ರೀ ಹೆಚ್ ಡಿ ಕುಮಾರಸ್ವಾಮಿ ಅವರು ಯುಎಇ ಆರ್ಥಿಕ ಸಚಿವರಾದ ಗೌರವಾನ್ವಿತ ಅಬ್ದುಲ್ಲಾ ಬಿನ್ ತೌಕ್ ಅಲ್ ಮರ್ರಿ ಅವರನ್ನು ಭೇಟಿ ಮಾಡಿದರು. ಸಭೆಯು ವ್ಯಾಪಾರ ವಿಸ್ತರಣೆ, ಸಂಪನ್ಮೂಲ ಭದ್ರತೆ ಮತ್ತು ಉಕ್ಕು ಮತ್ತು ಅಲ್ಯೂಮಿನಿಯಂನಲ್ಲಿ ಸಹಯೋಗದ ನಾವೀನ್ಯತೆಗಳ ಮೇಲೆ ಕೇಂದ್ರೀಕರಿಸಿತು. ಪ್ರಧಾನಿ ಶ್ರೀ ನರೇಂದ್ರ ಮೋದಿಯವರ ದೂರದೃಷ್ಟಿಯ ನಾಯಕತ್ವದಲ್ಲಿ, …
Read More »
Matribhumi Samachar Kannad