ಕೇಂದ್ರ ಸರ್ಕಾರವು ಪ್ರವಾಹ, ಭೂಕುಸಿತದಿಂದ ಬಾಧಿತ ರಾಜ್ಯಗಳಾದ ಅಸ್ಸಾಂ, ಮಣಿಪುರ, ಮೇಘಾಲಯ, ಮಿಜೋರಾಂ, ಕೇರಳ, ಉತ್ತರಾಖಂಡ್ಗೆ 1,066.80 ಕೋಟಿ ರೂಪಾಯಿ ಆರ್ಥಿಕ ನೆರವು ಬಿಡುಗಡೆ ಮಾಡಲು ಅನುಮೋದನೆ ನೀಡಿದೆ. ಆರು ಪ್ರವಾಹ ಪೀಡಿತ ರಾಜ್ಯಗಳಲ್ಲಿ, ಅಸ್ಸಾಂ ರಾಜ್ಯಕ್ಕೆ 375.60 ಕೋಟಿ ರೂ., ಮಣಿಪುರಕ್ಕೆ 29.20 ಕೋಟಿ ರೂ., ಮೇಘಾಲಯಕ್ಕೆ 30.40 ಕೋಟಿ ರೂ., ಮಿಜೋರಾಂಗೆ 22.80 ಕೋಟಿ ರೂ., ಕೇರಳಕ್ಕೆ 153.20 ಕೋಟಿ ರೂ. ಮತ್ತು ಉತ್ತರಾಖಂಡಕ್ಕೆ 455.60 ಕೋಟಿ …
Read More »ಕರ್ನಾಟಕದಿಂದ ಯುಕೆಗೆ ಜಾಮೂನು ಹಣ್ಣಿನ ಮೊದಲ ರಫ್ತು ರವಾನೆಗೆ ಎಪಿಇಡಿಎ ಹಸಿರು ನಿಶಾನೆ
ಕೃಷಿ ಮತ್ತು ಸಂಸ್ಕರಿಸಿದ ಆಹಾರ ಉತ್ಪನ್ನಗಳ ರಫ್ತು ಅಭಿವೃದ್ಧಿ ಪ್ರಾಧಿಕಾರ (ಎಪಿಇಡಿಎ) 2025ರ ಜೂನ್ 19 ರಂದು ಕರ್ನಾಟಕದಿಂದ ಯುನೈಟೆಡ್ ಕಿಂಗ್ ಡಮ್ ಗೆ ಜಾಮೂನು ಹಣ್ಣು (ಕುಂದಾನಾ ಪ್ರಭೇದ) ಮೊದಲ ರಫ್ತು ರವಾನೆಗಾಗಿ ವರ್ಚುವಲ್ ಫ್ಲ್ಯಾಗ್ಆಫ್ (ಹಸಿರು ನಿಶಾನೆ) ಆಯೋಜಿಸಿತ್ತು. ಈ ಹೆಗ್ಗುರುತು ರಫ್ತು ಜಾಗತಿಕ ಮಾರುಕಟ್ಟೆಗಳಲ್ಲಿ ವಿವಿಧ ಪ್ರದೇಶಗಳಿಂದ ಭಾರತದ ಸಾಂಪ್ರದಾಯಿಕ ಹಣ್ಣುಗಳನ್ನು ಉತ್ತೇಜಿಸುವಲ್ಲಿ ಮಹತ್ವದ ಹೆಜ್ಜೆಯಾಗಿದೆ. ಗಮನಾರ್ಹವಾಗಿ, ಜಾಮೂನು ಹಣ್ಣುಗಳನ್ನು ನೇರವಾಗಿ ರೈತ ಉತ್ಪಾದಕ ಸಂಸ್ಥೆಯಿಂದ (ಎಫ್ …
Read More »ಪ್ರಧಾನಮಂತ್ರಿಯವರನ್ನು ಭೇಟಿಯಾದ ಉತ್ತರಾಖಂಡ ಮುಖ್ಯಮಂತ್ರಿ
ಉತ್ತರಾಖಂಡದ ಮುಖ್ಯಮಂತ್ರಿ ಶ್ರೀ ಪುಷ್ಕರ್ ಸಿಂಗ್ ಧಾಮಿ ಅವರು ಇಂದು ನವದೆಹಲಿಯಲ್ಲಿ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರನ್ನು ಭೇಟಿ ಮಾಡಿದರು. ಪ್ರಧಾನಮಂತ್ರಿಯವರ ಕಾರ್ಯಾಲಯವು ಎಕ್ಸ್ ತಾಣದಲ್ಲಿ ಈ ರೀತಿ ಸಂದೇಶ ಹಂಚಿಕೊಂಡಿದೆ ; “ಉತ್ತರಾಖಂಡದ ಮುಖ್ಯಮಂತ್ರಿ ಶ್ರೀ @pushkardhami ಅವರು ಪ್ರಧಾನಮಂತ್ರಿ ಶ್ರೀ @narendramodi ಅವರನ್ನು ಭೇಟಿ ಮಾಡಿದರು.” भारत : 1885 से 1950 (इतिहास पर एक दृष्टि) व/या भारत : 1857 …
Read More »
Matribhumi Samachar Kannad