Wednesday, December 31 2025 | 11:31:54 AM
Breaking News

Tag Archives: V Somanna

ಚಲ್ಲಘಟ್ಟ ಗೇಟ್‌ನಲ್ಲಿ ರಸ್ತೆ ಕೆಳ ಸೇತುವೆಯ ಉದ್ಘಾಟನೆ ಮತ್ತು ರಾಮೋಹಳ್ಳಿ ಗೇಟ್‌ನ ರಸ್ತೆ ಕೆಳ ಸೇತುವೆಗೆ ಶಂಕುಸ್ಥಾಪನೆಯನ್ನು ಶ್ರೀ ವಿ. ಸೋಮಣ್ಣ ಅವರು ನೆರವೇರಿಸಿದರು

ಕೇಂದ್ರ ರೈಲ್ವೆ ಮತ್ತು ಜಲಶಕ್ತಿ ರಾಜ್ಯ ಸಚಿವರಾದ ಶ್ರೀ ವಿ. ಸೋಮಣ್ಣ ಇಂದು ಬೆಂಗಳೂರು-ಮೈಸೂರು ರೈಲ್ವೆ ಮಾರ್ಗದ ಕೆಂಗೇರಿ-ಹೆಜ್ಜಾಲ ಭಾಗದಲ್ಲಿ ಬರುವ ಲೆವೆಲ್ ಕ್ರಾಸಿಂಗ್ ಗೇಟ್ ಸಂಖ್ಯೆ 16 (ರಾಮೋಹಳ್ಳಿ ಗೇಟ್)ಕ್ಕೆ ಬದಲಾಗಿ ರಸ್ತೆ ಕೆಳ ಸೇತುವೆಯ (RUB) ನಿರ್ಮಾಣಕ್ಕೆ ಶಂಕುಸ್ಥಾಪನೆಯನ್ನು ನೆರವೇರಿಸಿದರು ಮತ್ತು ಲೆವೆಲ್ ಕ್ರಾಸಿಂಗ್ ಸಂಖ್ಯೆ ಗೇಟ್ ಸಂಖ್ಯೆ 15ರ (ಚಲ್ಲಘಟ್ಟ ಗೇಟ್) ಬದಲಾಗಿ ನಿರ್ಮಿಸಲಾದ ರಸ್ತೆ ಕೆಳ ಸೇತುವೆಯನ್ನು ಉದ್ಘಾಟಿಸಿದರು. ಈ ಯೋಜನೆಗಳಿಂದ  ಈ ಪ್ರದೇಶದಲ್ಲಿ ಸುಗಮ ಸಂಚಾರ ಮತ್ತು ರಸ್ತೆ …

Read More »

ಬನಾರಸ್ ಲೋಕೋಮೋಟಿವ್ ವರ್ಕ್ಸ್ ಗೆ ಕೇಂದ್ರ ರೈಲ್ವೆ ಮತ್ತು ಜಲಶಕ್ತಿ ಖಾತೆ ರಾಜ್ಯ ಸಚಿವರಾದ ಶ್ರೀ ವಿ.ಸೋಮಣ್ಣ ಭೇಟಿ

ಕೇಂದ್ರ ರೈಲ್ವೆ ಮತ್ತು ಜಲಶಕ್ತಿ ಖಾತೆ ರಾಜ್ಯ ಸಚಿವರಾದ ಶ್ರೀ ವಿ. ಸೋಮಣ್ಣ ಅವರು  2025ರ ಜನವರಿ 24 ರಂದು ಬನಾರಸ್ ಲೋಕೋಮೋಟಿವ್ ವರ್ಕ್ಸ್ (BLW) ಗೆ ಭೇಟಿ ನೀಡಿದರು. ಭೇಟಿಯ ಸಂದರ್ಭದಲ್ಲಿ ಅವರು, ಬಿ ಎಲ್ ಡಬ್ಲ್ಯು ನ ನಾವಿನ್ಯತೆಗಳು, ರೈಲ್ವೆ ಎಂಜಿನ್ (ಚಲನಶೀಲ) ಉತ್ಪಾದನಾ ಸಾಮರ್ಥ್ಯಗಳು ಹಾಗೂ ಆತ್ಮನಿರ್ಭರ ಭಾರತದ ದೂರದೃಷ್ಟಿಯನ್ನು ಸಾಕಾರಗೊಳಿಸುವಲ್ಲಿ ಅದರ ಮಹತ್ವದ ಜಾಗತಿಕ ಕೊಡುಗೆಗಳನ್ನು ಶ್ಲಾಘಿಸಿದರು. ಬಿ ಎಲ್ ಡಬ್ಲ್ಯು ಗೆ ಭೇಟಿ …

Read More »

ಕೇಂದ್ರ ರೈಲ್ವೆ ಖಾತೆ ರಾಜ್ಯ ಸಚಿವರಾದ​​​​​​​ ಶ್ರೀ ವಿ. ಸೋಮಣ್ಣ ಅವರು ಮಹಾಕುಂಭದ ವ್ಯವಸ್ಥೆಗಳು ಮತ್ತು ಸಿದ್ಧತೆಗಳನ್ನು ಪರಿಶೀಲಿಸಿದರು, ಇದು ರಾಷ್ಟ್ರ ಮತ್ತು ರೈಲ್ವೆ ಎರಡಕ್ಕೂ ಐತಿಹಾಸಿಕ ಘಟನೆಯಾಗಿದೆ

ಕೇಂದ್ರ ರೈಲ್ವೇ ಮತ್ತು ಜಲಶಕ್ತಿ ರಾಜ್ಯ ಸಚಿವರಾದ ಶ್ರೀ ವಿ. ಸೋಮಣ್ಣ ಅವರು ತಮ್ಮ ಎರಡು ದಿನಗಳ ಪ್ರಯಾಗರಾಜ್‌ ಭೇಟಿ ಸಂದರ್ಭದಲ್ಲಿ, ಮಹಾಕುಂಭ 2025ರ ಸಂದರ್ಭದಲ್ಲಿ ಸಂಗಮ ಪ್ರದೇಶದಲ್ಲಿರುವ ಮೇಳ ಶಿಬಿರಗಳನ್ನು ಪರಿಶೀಲಿಸಿದರು. ಪ್ರಯಾಗರಾಜ್‌ ವಿಭಾಗೀಯ ರೈಲ್ವೆ ವ್ಯವಸ್ಥಾಪಕ ಶ್ರೀ ಹಿಮಾಂಶು ಬಡೋನಿ ಹಾಗೂ ಇತರೆ ಅಧಿಕಾರಿಗಳು ಪರಿಶೀಲನೆಯ ಸಮಯದಲ್ಲಿ ಹಾಜರಿದ್ದರು. ಮಹಾಕುಂಭ 2025ಕ್ಕೆ ಭೇಟಿ ನೀಡುವ ಯಾತ್ರಾರ್ಥಿಗಳಿಗೆ ಅನುಕೂಲವಾಗುವಂತೆ ಸಂಗಮ ಪ್ರದೇಶದಲ್ಲಿ ಸ್ಥಾಪಿಸಲಾದ ಮೇಳ ಶಿಬಿರವನ್ನು ಕೇಂದ್ರ ಸಚಿವರು …

Read More »

ಕೇಂದ್ರ ಸಚಿವರಾದ ಶ್ರೀ ವಿ ಸೋಮಣ್ಣ ಅವರಿಂದ ಅಡಿಪ್ (ADIP) ಯೋಜನೆಯಡಿ ದಿವ್ಯಾಂಗ ಫಲಾನುಭವಿಗಳಿಗೆ ಉಚಿತವಾಗಿ ಸಾಧನ ಸಲಕರಣೆಗಳ ವಿತರಣೆ

ಕೇಂದ್ರ ರೈಲ್ವೆ ಹಾಗೂ ಜಲಶಕ್ತಿ ಖಾತೆಗಳ ರಾಜ್ಯ ಸಚಿವರಾದ ಶ್ರೀ ವಿ ಸೋಮಣ್ಣ ಇಂದು ತುಮಕೂರು ಜಿಲ್ಲೆ, ಗುಬ್ಬಿ ತಾಲೂಕು,  ಕಸಬಾ, ಚೇಳೂರು ಮತ್ತು ಹಾಗಲವಾಡಿ ಹೋಬಳಿಗಳ ಪ್ರವಾಸ ಕೈಗೊಂಡಿದ್ದರು. ಕಸಬಾ ಹೋಬಳಿ ವ್ಯಾಪ್ತಿಯ 6 ಪಂಚಾಯಿತಿ, ಚೇಳೂರು ಮತ್ತು ಹಾಗಲವಾಡಿ ಹೋಬಳಿ ವ್ಯಾಪ್ತಿಯ 9 ಪಂಚಾಯಿತಿಯ ದಿವ್ಯಾಂಗ ಫಲಾನುಭವಿಗಳಿಗೆ ಭಾರತ ಸರ್ಕಾರದ ಸಮಾಜ ಕಲ್ಯಾಣ ಇಲಾಖೆಯ ADIP ಯೋಜನೆಯಡಿಯಲ್ಲಿ ದಿವ್ಯಾಂಗ ಫಲಾನುಭವಿಗಳಿಗೆ ಸಹಾಯಕ ಸಲಕರಣೆ ವಿತರಿಸಿದರು. ಈ ಸಂದರ್ಭದಲ್ಲಿ ಸಾರ್ವಜನಿಕರ ಆಹವಾಲು ಸ್ವೀಕರಿಸಿ …

Read More »