ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರ ಅಧ್ಯಕ್ಷತೆಯಲ್ಲಿ ನಡೆದ ಕೇಂದ್ರ ಸಚಿವ ಸಂಪುಟ ಸಭೆ, 16,300 ಕೋಟಿ ರೂ.ಗಳ ವೆಚ್ಚ ಮತ್ತು ಸಾರ್ವಜನಿಕ ವಲಯದ ಉದ್ದಿಮೆಗಳಿಂದ 18,000 ಕೋಟಿ ರೂ.ಗಳ ನಿರೀಕ್ಷಿತ ಹೂಡಿಕೆಯೊಂದಿಗೆ ರಾಷ್ಟ್ರೀಯ ನಿರ್ಣಾಯಕ ಖನಿಜ ಮಿಷನ್ (ಎನ್.ಸಿ.ಎಂ.ಎಂ.) ಆರಂಭಿಸಲು ತನ್ನ ಅನುಮೋದನೆ ನೀಡಿದೆ. ಆತ್ಮನಿರ್ಭರ ಭಾರತ ಉಪಕ್ರಮದ ಭಾಗವಾಗಿ ಮತ್ತು ಹೈಟೆಕ್ ಕೈಗಾರಿಕೆಗಳು, ಶುದ್ಧ ಇಂಧನ ಮತ್ತು ರಕ್ಷಣೆಯಲ್ಲಿ ನಿರ್ಣಾಯಕ ಖನಿಜಗಳ ಅನಿವಾರ್ಯ ಪಾತ್ರವನ್ನು ಗುರುತಿಸಿ, ನಿರ್ಣಾಯಕ …
Read More »
Matribhumi Samachar Kannad