ಗೌರವಾನ್ವಿತ ಉಪ ರಾಷ್ಟ್ರಪತಿ ಶ್ರೀ ಜಗದೀಪ್ ಧನಕರ್ ಅವರು ಇಂದು ಭಾರತದ ರಾಷ್ಟ್ರಪತಿ ಶ್ರೀಮತಿ ದ್ರೌಪದಿ ಮುರ್ಮು ಅವರಿಗೆ ಹುಟ್ಟುಹಬ್ಬದ ಶುಭಾಶಯಗಳನ್ನು ಕೋರಿದರು. ಸಾಮಾಜಿಕ ಮಾಧ್ಯಮ ‘ಎಕ್ಸ್’ ನಲ್ಲಿ ರಾಷ್ಟ್ರಪತಿಗಳಿಗೆ ಶುಭ ಹಾರೈಸುತ್ತಾ ಅವರು ಹೀಗೆ ಹೇಳಿದ್ದಾರೆ: ಗೌರವಾನ್ವಿತ ರಾಷ್ಟ್ರಪತಿಗಳಾದ ಶ್ರೀಮತಿ ದ್ರೌಪದಿ ಮುರ್ಮು ಅವರಿಗೆ ಜನ್ಮದಿನದ ಹೃತ್ಪೂರ್ವಕ ಶುಭಾಶಯಗಳು. ವಿನಮ್ರ ಹಿನ್ನೆಲೆಯಿಂದ ಅತ್ಯುನ್ನತ ಸಾಂವಿಧಾನಿಕ ಹುದ್ದೆಗೆ ಅವರ ಅಸಾಧಾರಣ ಪಯಣವು ಅವರ ವಿನಮ್ರತೆ, ಸರಳತೆ ಮತ್ತು ಉದಾತ್ತತೆಯ ಸಂಕೇತವಾಗಿದೆ, …
Read More »ಕರ್ನಾಟಕದ ರಾಣಿಬೆನ್ನೂರಿಗೆ 2025ರ ಫೆಬ್ರವರಿ 7 ರಂದು ಉಪರಾಷ್ಟ್ರಪತಿ ಭೇಟಿ
ಭಾರತದ ಉಪರಾಷ್ಟ್ರಪತಿ ಶ್ರೀ ಜಗದೀಪ್ ಧನಕರ್ ಅವರು 2025ರ ಫೆಬ್ರವರಿ 7 ರಂದು ಕರ್ನಾಟಕದ ರಾಣೆಬೆನ್ನೂರಿಗೆ ಭೇಟಿ ನೀಡಲಿದ್ದಾರೆ. ಶ್ರೀ ಧನಕರ್ ಅವರು ತಮ್ಮ ಒಂದು ದಿನದ ಭೇಟಿಯ ಸಂದರ್ಭದಲ್ಲಿ ರಾಣೆಬೆನ್ನೂರಿನಲ್ಲಿ ಕರ್ನಾಟಕ ವೈಭವ ಸಾಹಿತ್ಯ ಮತ್ತು ಸಾಂಸ್ಕೃತಿಕ ಉತ್ಸವದ ಉದ್ಘಾಟನಾ ಸಮಾರಂಭದಲ್ಲಿ ಮುಖ್ಯ ಅತಿಥಿಯಾಗಿ ಭಾಗಿಯಾಗಲಿದ್ದಾರೆ. भारत : 1885 से 1950 (इतिहास पर एक दृष्टि) व/या भारत : 1857 से 1957 …
Read More »ಉಪರಾಷ್ಟ್ರಪತಿ 2025ರ ಜನವರಿ 31ರಂದು ಚೆನ್ನೈ (ತಮಿಳುನಾಡು) ಭೇಟಿ
ಭಾರತದ ಉಪರಾಷ್ಟ್ರಪತಿ ಶ್ರೀ ಜಗದೀಪ್ ಧನಕರ್ ಅವರು 2025ರ ಜನವರಿ 31ರಂದು ತಮಿಳುನಾಡಿನ ಚೆನ್ನೈಗೆ ಪ್ರವಾಸ ಕೈಗೊಳ್ಳಲಿದ್ದಾರೆ. ತಮ್ಮ ಭೇಟಿಯ ವೇಳೆ ಉಪರಾಷ್ಟ್ರಪತಿ ಅವರು, ಭಾರತ ಸರ್ಕಾರದ ಸಾಮಾಜಿಕ ನ್ಯಾಯ ಮತ್ತು ಸಬಲೀಕರಣ ಸಚಿವಾಲಯದ ವಿಶೇಷಚೇತನರ (ದಿವ್ಯಾಂಗರ) ಸಬಲೀಕರಣ ಇಲಾಖೆಯಡಿ ಬರುವ ಚೆನ್ನೈನ ಬಹುಬಗೆಯ ವಿಶೇಷಚೇತನ (ದಿವ್ಯಾಂಗರ) ಹೊಂದಿದ ವ್ಯಕ್ತಿಗಳ ಸಬಲೀಕರಣಕ್ಕಾಗಿ ಇರುವ ರಾಷ್ಟ್ರೀಯ ಸಂಸ್ಥೆ ಆಯೋಜಿಸಿರುವ ಶಿಕ್ಷಣ, ಲಭ್ಯತೆ ಮತ್ತು ಯೋಗಕ್ಷೇಮಕ್ಕಾಗಿ ವಕಾಲತ್ತು ಕುರಿತಾದ ಶ್ರವಣ-ದೃಷ್ಟಿದೋಷವುಳ್ಳ ವಿಶೇಷಚೇತನರ 3ನೇ ರಾಷ್ಟ್ರೀಯ ಸಮ್ಮೇಳನದಲ್ಲಿ ಮುಖ್ಯ …
Read More »ಸೂಕ್ತ ಸಮಯದಲ್ಲಿ ರೈತರ ಸಮಸ್ಯೆಗಳಿಗೆ ಅಗತ್ಯವಾಗಿ ಪರಿಹಾರ ಕಂಡುಕೊಳ್ಳಬೇಕಾಗಿದ್ದು, ರೈತರ ಕಾಳಜಿಯನ್ನು ಹಿಂದೆ ಸರಿಸಲು ಸಾಧ್ಯವಿಲ್ಲ – ಉಪರಾಷ್ಟ್ರಪತಿ
ರೈತರ ಸಮಸ್ಯೆಗಳಿಗೆ ಸಮಯೋಚಿತ ಪರಿಹಾರದ ಅಗತ್ಯವಿದ್ದು, ರೈತರ ಕಾಳಜಿಯನ್ನು ಹಿಂದೆ ಸರಿಸಲು ಸಾಧ್ಯವಿಲ್ಲ ಎಂದು ಉಪರಾಷ್ಟ್ರಪತಿ ಶ್ರೀ ಜಗದೀಪ್ ಧನಕರ್ ಒತ್ತಿ ಹೇಳಿದ್ದಾರೆ ಧಾರವಾಡದಲ್ಲಿಂದು ಕೃಷಿ ವಿಜ್ಞಾನ ವಿಶ್ವವಿದ್ಯಾಲಯದ ಕೃಷಿ ಕಾಲೇಜಿನ ಹಳೆಯ ವಿದ್ಯಾರ್ಥಿಗಳ ಸಭೆ ಹಾಗೂ ಅಮೃತ ಮಹೋತ್ಸವವನ್ನು ಉದ್ಘಾಟಿಸಿ ಮಾತನಾಡಿದ ಶ್ರೀ ಜಗದೀಪ್ ಧನ್ ಕರ್ ಅವರು. ರೈತರ ಸಂಕಷ್ಟಗಳು ತುರ್ತಾಗಿ ದೇಶದ ಗಮನಕ್ಕೆ ಬರಬೇಕು. ರೈತರಿಗೆ ಆರ್ಥಿಕ ಭದ್ರತೆ ಅಗತ್ಯವಾಗಿದೆ. ಸಮಸ್ಯೆಗಳು ಏರುತ್ತಿದೆ ಮತ್ತು ಏರಿಕೆಯನ್ನು ತಡೆಯಲಾಗದು …
Read More »ಕರ್ನಾಟಕಕ್ಕೆ 2025ರ ಜನವರಿ 16 ರಂದು ಉಪರಾಷ್ಟ್ರಪತಿ ಭೇಟಿ
ಭಾರತದ ಉಪರಾಷ್ಟ್ರಪತಿ ಶ್ರೀ ಜಗದೀಪ್ ಧನಕರ್ ಅವರು 2025ರ ಜನವರಿ 16 ರಂದು ಕರ್ನಾಟಕಕ್ಕೆ ಒಂದು ದಿನದ ಭೇಟಿ ನೀಡಲಿದ್ದಾರೆ. ಭೇಟಿಯ ವೇಳೆ ಉಪರಾಷ್ಟ್ರಪತಿ ಅವರು ಕರ್ನಾಟಕದ ಧಾರವಾಡದಲ್ಲಿರುವ ಕೃಷಿ ಕಾಲೇಜಿನ ಅಮೃತ ಮಹೋತ್ಸವ ಮತ್ತು ಹಳೆಯ ವಿದ್ಯಾರ್ಥಿಗಳ ಸಮ್ಮಿಲನ ಸಭೆಯ ಉದ್ಘಾಟನಾ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿ ಭಾಗವಹಿಸಲಿದ್ದಾರೆ. ಉಪರಾಷ್ಟ್ರಪತಿಗಳು ಭೇಟಿಯ ಸಂದರ್ಭದಲ್ಲಿ ಕರ್ನಾಟಕದ ಹುಬ್ಬಳ್ಳಿಯ ವರೂರಿನಲ್ಲಿರುವ ಶ್ರೀ ನವಗ್ರಹ ತೀರ್ಥ ಕ್ಷೇತ್ರದಲ್ಲಿ ಸುಮೇರು ಪರ್ವತವನ್ನು ಉದ್ಘಾಟಿಸಲಿದ್ದಾರೆ. भारत : 1885 …
Read More »ಕರ್ನಾಟಕದ ಬೆಂಗಳೂರಿಗೆ 2025ರ ಜನವರಿ 11ರಂದು ಉಪರಾಷ್ಟ್ರಪತಿ ಭೇಟಿ
ಭಾರತದ ಉಪರಾಷ್ಟ್ರಪತಿ ಶ್ರೀ ಜಗದೀಪ್ ಧನಕರ್ ಅವರು 2025ರ ಜನವರಿ 11 ರಂದು ಬೆಂಗಳೂರಿಗೆ (ಕರ್ನಾಟಕ) ಭೇಟಿ ನೀಡಲಿದ್ದಾರೆ. ಭೇಟಿಯ ಸಂದರ್ಭದಲ್ಲಿ, ಉಪರಾಷ್ಟ್ರಪತಿಗಳು ಕರ್ನಾಟಕದ ಬೆಂಗಳೂರಿನಲ್ಲಿ ನಡೆಯಲಿರುವ ರಾಜ್ಯ ಸಾರ್ವಜನಿಕ ಸೇವಾ ಆಯೋಗಗಳ ಅಧ್ಯಕ್ಷರ 25ನೇ ರಾಷ್ಟ್ರೀಯ ಸಮ್ಮೇಳನವನ್ನು ಉದ್ಘಾಟಿಸಲಿದ್ದಾರೆ. भारत : 1885 से 1950 (इतिहास पर एक दृष्टि) व/या भारत : 1857 से 1957 (इतिहास पर एक दृष्टि) पुस्तक …
Read More »ಕರ್ನಾಟಕದ ಧರ್ಮಸ್ಥಳಕ್ಕೆ 2025ರ ಜನವರಿ 7 ರಂದು ಉಪರಾಷ್ಟ್ರಪತಿ ಭೇಟಿ
ಭಾರತದ ಉಪರಾಷ್ಟ್ರಪತಿ ಶ್ರೀ ಜಗದೀಪ್ ಧನಕರ್ ಅವರು 2025ರ ಜನವರಿ 7ರಂದು ಧರ್ಮಸ್ಥಳ (ಕರ್ನಾಟಕ)ಕ್ಕೆ ಭೇಟಿ ನೀಡಲಿದ್ದಾರೆ. ಭೇಟಿಯ ಸಂದರ್ಭದಲ್ಲಿ ಉಪರಾಷ್ಟ್ರಪತಿಗಳು ಶ್ರೀ ಕ್ಷೇತ್ರ ಧರ್ಮಸ್ಥಳದಲ್ಲಿ ಬೃಹತ್ ಸರತಿಸಾಲು ಸಂಕೀರ್ಣ (ಕ್ಯೂ ಕಾಂಪ್ಲೆಕ್ಸ್) ಉದ್ಘಾಟಿಸಲಿದ್ದಾರೆ ಮತ್ತು 2024-25 ಜ್ಞಾನದೀಪ ಕಾರ್ಯಕ್ರಮಕ್ಕೆ ಚಾಲನೆ ನೀಡಲಿದ್ದಾರೆ. भारत : 1885 से 1950 (इतिहास पर एक दृष्टि) व/या भारत : 1857 से 1957 (इतिहास पर एक …
Read More »2024ರ ಡಿಸೆಂಬರ್ 27 ರಂದು ಉಪರಾಷ್ಟ್ರಪತಿ ಜಮ್ಮು (ಜಮ್ಮು ಮತ್ತು ಕಾಶ್ಮೀರ) ಭೇಟಿ
ಭಾರತದ ಉಪರಾಷ್ಟ್ರಪತಿ ಶ್ರೀ ಜಗದೀಪ್ ಧನಕರ್ ಅವರು 2024ರ ಡಿಸೆಂಬರ್ 27ರಂದು ಜಮ್ಮು (ಜಮ್ಮು ಮತ್ತು ಕಾಶ್ಮೀರ) ವಿಗೆ ಒಂದು ದಿನದ ಭೇಟಿ ನೀಡಲಿದ್ದಾರೆ. ಉಪರಾಷ್ಟ್ರಪತಿ ಅವರು ತಮ್ಮ ಭೇಟಿಯ ವೇಳೆ ಎಸ್ ಎಂವಿಡಿಯು ಕ್ಯಾಂಪಸ್ ನಲ್ಲಿರುವ ಮಾತ್ರಿಕಾ ಸಭಾಂಗಣದಲ್ಲಿ ನಡೆಯಲಿರುವ ಶ್ರೀ ಮಾತಾ ವೈಷ್ಣವೋದೇವಿ ವಿಶ್ವವಿದ್ಯಾಲಯದ 10ನೇ ಘಟಿಕೋತ್ಸವದ ಅಧ್ಯಕ್ಷತೆಯನ್ನು ವಹಿಸಲಿದ್ದಾರೆ. ಅಲ್ಲದೆ, ಉಪರಾಷ್ಟ್ರಪತಿ ಶ್ರೀ ಮಾತಾ ವೈಷ್ಣವೋದೇವಿ ದೇವಾಲಯ ಮತ್ತು ಭೈರೋನ್ ಬಾಬಾ ಮಂದಿರಕ್ಕೆ ಭೇಟಿ ನೀಡಲಿದ್ದಾರೆ. …
Read More »
Matribhumi Samachar Kannad