ಗುರುಪೂರ್ಣಿಮೆಯ ಪವಿತ್ರ ಸಂದರ್ಭದಲ್ಲಿ ಕೇಂದ್ರ ಸಂವಹನ ಮತ್ತು ಈಶಾನ್ಯ ರಾಜ್ಯಗಳ ಪ್ರದೇಶಾಭಿವೃದ್ಧಿ ಸಚಿವರಾದ ಶ್ರೀ ಜ್ಯೋತಿರಾದಿತ್ಯ ಸಿಂಧಿಯಾ ಅವರು ಬೆಂಗಳೂರಿನಲ್ಲಿ ಇಂದು ವಿಟಿಯು-ವಿಆರ್ ಐಎಫ್ ಟೆಲಿಕಾಂ ಸೆಂಟರ್ ಆಫ್ ಎಕ್ಸಲೆನ್ಸ್ ಅನ್ನು ಉದ್ಘಾಟಿಸಿದರು. ಇದು ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾಲಯ (ವಿಟಿಯು) ಮತ್ತು ಟೆಲಿಕಾಂ ಸೆಂಟರ್ ಆಫ್ ಎಕ್ಸಲೆನ್ಸ್ (ಟಿಸಿಒಇ) ಇಂಡಿಯಾದ ಜಂಟಿ ಉಪಕ್ರಮವಾಗಿದ್ದು. ವಿಆರ್ ಐಎಫ್ ಪೂರಕ ವ್ಯವಸ್ಥೆಯಾದ ಈ ಕೇಂದ್ರವು 5ಜಿ, 6ಜಿ, ಎಐ (ಕೃತಕ ಬುದ್ಧಿಮತ್ತೆ), ಕ್ವಾಂಟಮ್ ಸಂವಹನ …
Read More »
Matribhumi Samachar Kannad