ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ಸಂಸತ್ತಿನ ಆವರಣದಲ್ಲಿ 2025ರ ಚಳಿಗಾಲದ ಸಂಸತ್ ಅಧಿವೇಶನ ಆರಂಭಕ್ಕೂ ಮುನ್ನ ಮಾಧ್ಯಮಗಳನ್ನು ಉದ್ದೇಶಿಸಿ ಮಾತನಾಡಿದರು. ಈ ಅಧಿವೇಶನವು ಕೇವಲ ಒಂದು ಆಚರಣೆಯಲ್ಲ, ಬದಲಿಗೆ, ತ್ವರಿತ ಪ್ರಗತಿಯತ್ತ ರಾಷ್ಟ್ರದ ಪಯಣಕ್ಕೆ ಹೊಸ ಶಕ್ತಿಯ ಮೂಲವಾಗಿದೆ ಎಂದು ಪ್ರಧಾನಮಂತ್ರಿ ತಿಳಿಸಿದರು. “ರಾಷ್ಟ್ರದ ಪ್ರಗತಿಯನ್ನು ವೇಗಗೊಳಿಸಲು ಪ್ರಸ್ತುತ ನಡೆಯುತ್ತಿರುವ ಪ್ರಯತ್ನಗಳಿಗೆ ಈ ಅಧಿವೇಶನವು ಹೊಸ ಶಕ್ತಿಯನ್ನು ತುಂಬಲಿದೆ ಎಂಬುದು ನನ್ನ ದೃಢವಾದ ನಂಬಿಕೆ,” ಎಂದು ಶ್ರೀ ಮೋದಿ …
Read More »
Matribhumi Samachar Kannad