ಕ್ಯೂಎಸ್ ವಿಶ್ವ ವಿಶ್ವವಿದ್ಯಾಲಯವು ಬಹಿರಂಗ ಪಡಿಸಿದ 2026ರ ಶ್ರೇಯಾಂಕಗಳನ್ನು ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಇಂದು ಸ್ವಾಗತಿಸಿದರು. ಇದು ಜಾಗತಿಕ ಶಿಕ್ಷಣ ಮತ್ತು ಸಂಶೋಧನೆಯಲ್ಲಿ ಭಾರತದ ಬೆಳೆಯುತ್ತಿರುವ ಸ್ಥಾನಮಾನಕ್ಕೆ ಸಾಕ್ಷಿಯಾಗಿದೆ ಎಂದು ಅವರು ತಿಳಿಸಿದ್ದಾರೆ. ಭಾರತದ ಯುವಜನತೆಯ ಅಭಿವೃದ್ದಿಗಾಗಿ ಸಂಶೋಧನೆ ಮತ್ತು ನಾವೀನ್ಯತೆಯ ಪರಿಸರ ವ್ಯವಸ್ಥೆಗಳನ್ನು ಮತ್ತಷ್ಟು ಹೆಚ್ಚಿಸುವ ಸರ್ಕಾರದ ಬದ್ಧತೆಯನ್ನು ಅವರು ಪುನರುಚ್ಚರಿಸಿದರು. ಕೇಂದ್ರ ಸಚಿವರಾದ ಶ್ರೀ ಧರ್ಮೇಂದ್ರ ಪ್ರಧಾನ್ ಅವರ X ಕುರಿತಾದ ಪೋಸ್ಟ್ ಗೆ ಪ್ರತಿಕ್ರಿಯಿಸಿದ …
Read More »ಉತ್ತಮ ಕೌಶಲ್ಯ ಅಭಿವೃದ್ಧಿ ಪರಿಸರ ವ್ಯವಸ್ಥೆ ಭಾರತದ ಯುವಜನರನ್ನು ಉದಯೋನ್ಮುಖ ಉದ್ಯೋಗಾವಕಾಶಗಳಿಗೆ ಸಜ್ಜುಗೊಳಿಸುತ್ತದೆ – ಶ್ರೀ ಜಯಂತ್ ಚೌಧರಿ
ಕೌಶಲ್ಯ ಅಭಿವೃದ್ಧಿಗಾಗಿ ಸಮಗ್ರ ಮತ್ತು ಸುರಕ್ಷಿತ ಮೂಲಸೌಕರ್ಯವನ್ನು ಬೆಳೆಸುವ ಮಹತ್ವದ ಹೆಜ್ಜೆಯಾಗಿ, ಕೇಂದ್ರ ಕೌಶಲ್ಯ ಅಭಿವೃದ್ಧಿ ಮತ್ತು ಉದ್ಯಮಶೀಲತೆ ರಾಜ್ಯ ಸಚಿವರಾದ (ಸ್ವತಂತ್ರ ನಿರ್ವಹಣೆ) ಶ್ರೀ ಜಯಂತ್ ಚೌಧರಿ ಅವರು ಇಂದು ಬೆಂಗಳೂರಿನ ರಾಷ್ಟ್ರೀಯ ಕೌಶಲ್ಯ ತರಬೇತಿ ಸಂಸ್ಥೆ (ಎನ್.ಎಸ್.ಟ.ಐ.) (ಸಾಮಾನ್ಯ) ಯಲ್ಲಿ ಹೊಸದಾಗಿ ನಿರ್ಮಿಸಲಾದ ವಸತಿಗೃಹವನ್ನು ಉದ್ಘಾಟಿಸಿದರು. ಈ ಸೌಲಭ್ಯವು ತರಬೇತಿ ಪಡೆಯುವವರಿಗೆ ಸುರಕ್ಷಿತ ಮತ್ತು ಆರಾಮದಾಯಕವಾದ ವಸತಿ ವಾತಾವರಣವನ್ನು ಒದಗಿಸುವ ಗುರಿಯನ್ನು ಹೊಂದಿದೆ ಮತ್ತು ಯುವಕರನ್ನು ಸಬಲೀಕರಣಗೊಳಿಸುವ …
Read More »
Matribhumi Samachar Kannad