ಬೆಂಗಳೂರಿನ ದಿವ್ಯಾಂಗರ ರಾಷ್ಟ್ರೀಯ ವೃತ್ತಿ ಸೇವಾ ಕೇಂದ್ರವು 2024ರ ನವೆಂಬರ್ 28 ರಂದು ದಿವ್ಯಾಂಗರಿಗಾಗಿ ಉದ್ಯೋಗ ಮೇಳ ಆಯೋಜಿಸಿದೆ. ಭಾರತ ಸರ್ಕಾರದ ಕಾರ್ಮಿಕ ಮತ್ತು ಉದ್ಯೋಗ ಸಚಿವಾಲಯದಡಿಯ ಈ ಕೇಂದ್ರವು ಅಮೆರಿಕನ್ ಇಂಡಿಯನ್ ಪ್ರತಿಷ್ಠಾನದ ಸಹಯೋಗದಲ್ಲಿ ಆಯೋಜಿಸಿರುವ ಈ ಮೇಳದಲ್ಲಿ ಮಾಹಿತಿ ತಂತ್ರಜ್ಞಾನಯೇತರ ಸಾಮಾನ್ಯ ಕಚೇರಿ ನಿರ್ವಹಣೆ, ವಾಹನ, ಚಿಲ್ಲರೆ, ಆತಿಥ್ಯ ವಲಯದ 20 ಖ್ಯಾತ ಕಂಪೆನಿಗಳು ಮೇಳದಲ್ಲಿ ಪಾಲ್ಗೊಳ್ಳಲಿವೆ. ಬೆಂಗಳೂರಿನ ಶೇಷಾದ್ರಿಪುರಂನ ಕುಮಾರ ಪಾರ್ಕ್ ಪೂರ್ವ ಇಲ್ಲಿರುವ ಕರ್ನಾಟಕ …
Read More »ಬೆಂಗಳೂರಿನ ಭಾರತೀಯ ಮಾನಕ ಬ್ಯೂರೋ (ಬಿಐಎಸ್) ನಿಂದ ರಾಷ್ಟ್ರೀಯ ಪತ್ರಿಕಾ ದಿನ 2024 ಆಚರಣೆ
ಬೆಂಗಳೂರಿನ ಭಾರತೀಯ ಮಾನಕ ಬ್ಯೂರೋ (ಬಿಐಎಸ್) ಇಂದು ರಾಷ್ಟ್ರೀಯ ಪತ್ರಿಕಾ ದಿನ 2024 ಅನ್ನು ದೂರದರ್ಶನ, ಆಕಾಶವಾಣಿ, ಇಂಡಿಯನ್ ಎಕ್ಸ್ಪ್ರೆಸ್ ಪ್ರಾದೇಶಿಕ ಮತ್ತು ಇತರ ಪ್ರಮುಖ ಮಾಧ್ಯಮ ಸಂಸ್ಥೆಗಳೊಂದಿಗೆ ಮಾಧ್ಯಮ ವೃತ್ತಿಪರರನ್ನು ಒಟ್ಟುಗೂಡಿಸುವ ಆಕರ್ಷಕ ಕಾರ್ಯಕ್ರಮ ಏರ್ಪಡಿಸಿತ್ತು. ಸಮಾಜದಲ್ಲಿ ಮಾಧ್ಯಮದ ನಿರ್ಣಾಯಕ ಪಾತ್ರವನ್ನು ಗೌರವಿಸಲು ನಡೆದ ಈ ಕಾರ್ಯಕ್ರಮದಲ್ಲಿ, ಪ್ರೆಸ್ ಕ್ಲಬ್ ಸದಸ್ಯರು, ಪತ್ರಕರ್ತರು ಮತ್ತು ವರದಿಗಾರರು ಸೇರಿದಂತೆ 13 ಪ್ರಮುಖರು ಪಾಲ್ಗೊಂಡಿದ್ದರು. ಗುಣಮಟ್ಟದ ಮಾನದಂಡಗಳು ಮತ್ತು ಗ್ರಾಹಕರ ರಕ್ಷಣೆ, …
Read More »ବେଙ୍ଗାଲୁରୁରେ କୋଠା ଭୁଶୁଡ଼ି ମୃତ୍ୟୁ ଘଟଣାରେ ପ୍ରଧାନମନ୍ତ୍ରୀଙ୍କ ଦୁଃଖ ପ୍ରକାଶ,ପିଏମଏନଆରଏଫରୁ ସହାୟତା ଘୋଷଣା
ବେଙ୍ଗାଲୁରୁରେ କୋଠା ଭୁଶୁଡ଼ି ଲୋକଙ୍କ ଜୀବନ ହାନି ଘଟଣାରେ ଆଜି ପ୍ରଧାନମନ୍ତ୍ରୀ ଶ୍ରୀ ନରେନ୍ଦ୍ର ମୋଦୀ ଦୁଃଖ ପ୍ରକାଶ କରିଛନ୍ତି । ଶ୍ରୀ ମୋଦୀ ମଧ୍ୟ ପିଏମଏନଆରଏଫରୁ ପ୍ରତ୍ୟେକ ମୃତକଙ୍କ ନିକଟ ସମ୍ପର୍କୀୟଙ୍କୁ ୨ ଲକ୍ଷ ଟଙ୍କା ଲେଖାଏ ଏବଂ ଆହତଙ୍କୁ ୫୦ ହଜାର ଟଙ୍କା ଲେଖାଏ ସହାୟତା ପ୍ରଦାନ ପାଇଁ ଘୋଷଣା କରିଛନ୍ତି । ଏକ୍ସ ରେ ଏକ ପୋଷ୍ଟରେ ସେ ଲେଖିଛନ୍ତି: “ବେଙ୍ଗାଲୁରୁରେ କୋଠା ଭୁଶୁଡ଼ି ଜୀବନହାନି …
Read More »