2024, நவம்பர் 24 அன்று பீகாரில் இருந்து 44 பிரதிநிதிகள் கர்நாடகாவுக்கு தங்கள் பயணத்தைத் தொடங்கியபோது யுவ சங்கம் 5-ம் கட்டம் சிறப்புறத் தொடங்கியது. ஆந்திராவைச் சேர்ந்த 50 பிரதிநிதிகளைக் கொண்ட மற்றொரு குழு 2024, நவம்பர் 25 அன்று உத்தரபிரதேசத்திற்கு தங்கள் சுற்றுப்பயணத்தைத் தொடங்கியது. கல்வி அமைச்சகத்தால் தொடங்கப்பட்ட யுவ சங்கம், பல்வேறு மாநிலங்கள் மற்றும் யூனியன் பிரதேசங்களில் உள்ள இளைஞர்களிடையே தொடர்புகளை வலுப்படுத்துவதை நோக்கமாகக் கொண்ட மத்திய அரசின் முதன்மை முயற்சியாகும். பங்கேற்பாளர்களில், 18 முதல் 30 வயதுக்குட்பட்டவர்கள், மாணவர்கள், நாட்டு நலப்பணித் திட்ட/நேரு யுவகேந்திரா சங்கதன் தன்னார்வலர்கள் மற்றும் பல்வேறு துறைகளைச் சேர்ந்த இளம் தொழில் வல்லுநர்கள் அடங்குவர். அந்தந்த மாநிலங்களின் ஒருங்கிணைப்பு நிறுவனங்களால் நடத்தப்படும் கவனமான நடைமுறையின் மூலம் அவர்கள் தேர்ந்தெடுக்கப்படுகிறார்கள். இது ஒரு மாறுபட்ட மற்றும் பிரதிநிதித்துவ குழுவாக இருக்கும். யுவ சங்கத்தின் ஐந்தாம் கட்டத்திற்காக இந்தியா முழுவதும் உள்ள இருபது புகழ்பெற்ற நிறுவனங்கள் பல மாநிலத்திலிருந்து தேர்ந்தெடுக்கப்பட்டுள்ளன. இந்த மாநிலங்கள் / யூனியன் பிரதேசங்களைச் சேர்ந்த பங்கேற்பாளர்கள், முறையே மாநிலம் / யூனியன் பிரதேசத்தின் ஒருங்கிணைப்பாளர் தலைமையில், தங்கள் இணை மாநிலங்கள் / யூனியன் பிரதேசங்களுக்கு பயணம் மேற்கொள்வார்கள். யுவ சங்க சுற்றுப்பயணங்களின் போது, 5 முதல் 7 நாட்கள் வரை (பயண நாட்கள் தவிர்த்து) வருகை தரும் குழுவினர் சுற்றுலா, பாரம்பரியம் , வளர்ச்சி, மக்களிடையேயான இணைப்பு, தொழில்நுட்பம் ஆகியவற்றில் அனுபவம் பெறுவார்கள். யுவ சங்கத்தின் முந்தைய கட்டங்களில் காணப்பட்ட உற்சாகத்தால் இந்தக் கட்டத்தில் பதிவுகள் 44,000 -ஐ தாண்டியது. இதுவரை இந்தியா முழுவதும் 4,795 இளைஞர்கள் யுவ சங்கத்தின் பல்வேறு கட்டங்களில் 114 சுற்றுப்பயணங்களில் பங்கேற்றுள்ளனர் (2022 முன்னோட்டக் கட்டம் உட்பட). भारत : 1885 से 1950 (इतिहास पर एक दृष्टि) व/या भारत : 1857 से 1957 (इतिहास पर एक दृष्टि) पुस्तक अपने घर/कार्यालय पर मंगाने के लिए आप निम्न लिंक पर क्लिक कर सकते हैं सारांश कनौजिया की पुस्तकें ऑडियो बुक : भारत …
Read More »ಕರ್ನಾಟಕದ ಗ್ರಾಮೀಣ ಸ್ಥಳೀಯ ಸಂಸ್ಥೆಗಳಿಗೆ ಹದಿನೈದನೇ ಹಣಕಾಸು ಆಯೋಗದ (ಎಕ್ಸ್ ವಿ ಎಫ್ ಸಿ) ಅನುದಾನ ಬಿಡುಗಡೆ ಮಾಡಲಾಗಿದೆ
ಕೇಂದ್ರ ಸರ್ಕಾರವು 2024-25ನೇ ಆರ್ಥಿಕ ವರ್ಷದಲ್ಲಿ ಕರ್ನಾಟಕದ ಗ್ರಾಮೀಣ ಸ್ಥಳೀಯ ಸಂಸ್ಥೆಗಳಿಗೆ ಹದಿನೈದನೇ ಹಣಕಾಸು ಆಯೋಗದ (ಎಕ್ಸ್ ವಿ ಎಫ್ ಸಿ) ಅನುದಾನದಲ್ಲಿ 448.29 ಕೋಟಿ ರೂಪಾಯಿಗಳ ಮೊದಲ ಕಂತನ್ನು ಬಿಡುಗಡೆ ಮಾಡಿದೆ. ಈ ಮೊತ್ತವು ರಾಜ್ಯದ ಎಲ್ಲಾ ಅರ್ಹ 5949 ಗ್ರಾಮ ಪಂಚಾಯಿತಿಗಳನ್ನೂ ಒಳಗೊಂಡಿದೆ. ಭಾರತ ಸರ್ಕಾರವು ಪಂಚಾಯತ್ ರಾಜ್ ಸಚಿವಾಲಯ ಮತ್ತು ಜಲ ಶಕ್ತಿ ಸಚಿವಾಲಯ (ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆ) ಮೂಲಕ ಗ್ರಾಮೀಣ ಸ್ಥಳೀಯ ಸಂಸ್ಥೆಗಳಿಗಾಗಿ ರಾಜ್ಯಗಳಿಗೆ ಹದಿನೈದನೇ ಹಣಕಾಸು ಆಯೋಗದ (ಎಕ್ಸ್ ವಿ ಎಫ್ ಸಿ) ಅನುದಾನವನ್ನು …
Read More »ಕರ್ನಾಟಕದ ಗ್ರಾಮೀಣ ಸ್ಥಳೀಯ ಸಂಸ್ಥೆಗಳಿಗೆ ಹದಿನೈದನೇ ಹಣಕಾಸು ಆಯೋಗದ (ಎಕ್ಸ್ ವಿ ಎಫ್ ಸಿ) ಅನುದಾನ ಬಿಡುಗಡೆ ಮಾಡಲಾಗಿದೆ
ಕೇಂದ್ರ ಸರ್ಕಾರವು 2024-25ನೇ ಆರ್ಥಿಕ ವರ್ಷದಲ್ಲಿ ಕರ್ನಾಟಕದ ಗ್ರಾಮೀಣ ಸ್ಥಳೀಯ ಸಂಸ್ಥೆಗಳಿಗೆ ಹದಿನೈದನೇ ಹಣಕಾಸು ಆಯೋಗದ (ಎಕ್ಸ್ ವಿ ಎಫ್ ಸಿ) ಅನುದಾನದಲ್ಲಿ 448.29 ಕೋಟಿ ರೂಪಾಯಿಗಳ ಮೊದಲ ಕಂತನ್ನು ಬಿಡುಗಡೆ ಮಾಡಿದೆ. ಈ ಮೊತ್ತವು ರಾಜ್ಯದ ಎಲ್ಲಾ ಅರ್ಹ 5949 ಗ್ರಾಮ ಪಂಚಾಯಿತಿಗಳನ್ನೂ ಒಳಗೊಂಡಿದೆ. ಭಾರತ ಸರ್ಕಾರವು ಪಂಚಾಯತ್ ರಾಜ್ ಸಚಿವಾಲಯ ಮತ್ತು ಜಲ ಶಕ್ತಿ ಸಚಿವಾಲಯ (ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆ) ಮೂಲಕ ಗ್ರಾಮೀಣ ಸ್ಥಳೀಯ ಸಂಸ್ಥೆಗಳಿಗಾಗಿ ರಾಜ್ಯಗಳಿಗೆ ಹದಿನೈದನೇ ಹಣಕಾಸು ಆಯೋಗದ (ಎಕ್ಸ್ ವಿ ಎಫ್ ಸಿ) ಅನುದಾನವನ್ನು …
Read More »ಕೇಂದ್ರ ಹಣಕಾಸು ಮತ್ತು ಕಾರ್ಪೊರೇಟ್ ವ್ಯವಹಾರಗಳ ಸಚಿವರಾದ ಶ್ರೀಮತಿ ನಿರ್ಮಲಾ ಸೀತಾರಾಮನ್ ಅವರು ಬೆಂಗಳೂರಿನಲ್ಲಿಂದು ಕರ್ನಾಟಕ, ಆಂಧ್ರಪ್ರದೇಶ, ಕೇರಳ, ತಮಿಳುನಾಡು ಮತ್ತು ತೆಲಂಗಾಣ ಹಾಗೂ ಕೇಂದ್ರಾಡಳಿತ ಪ್ರದೇಶ ಪುದುಚೇರಿ ಸೇರಿದಂತೆ ದಕ್ಷಿಣ ವಲಯದ 10 ಪ್ರಾದೇಶಿಕ ಗ್ರಾಮೀಣ ಬ್ಯಾಂಕುಗಳ ಕಾರ್ಯಕ್ಷಮತೆಯ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿದ್ದರು
ಕೇಂದ್ರ ಹಣಕಾಸು ಮತ್ತು ಕಾರ್ಪೊರೇಟ್ ವ್ಯವಹಾರಗಳ ಸಚಿವರಾದ ಶ್ರೀಮತಿ ನಿರ್ಮಲಾ ಸೀತಾರಾಮನ್ ಅವರು ಬೆಂಗಳೂರಿನಲ್ಲಿಂದು ಕರ್ನಾಟಕ, ಆಂಧ್ರಪ್ರದೇಶ, ಕೇರಳ, ತಮಿಳುನಾಡು ಮತ್ತು ತೆಲಂಗಾಣ ಮತ್ತು ಕೇಂದ್ರಾಡಳಿತ ಪ್ರದೇಶ ಪುದುಚೇರಿಯನ್ನುನ್ನು ಒಳಗೊಂಡಿರುವ ದಕ್ಷಿಣ ವಲಯದ 10 ಪ್ರಾದೇಶಿಕ ಗ್ರಾಮೀಣ ಬ್ಯಾಂಕುಗಳ ಕಾರ್ಯಕ್ಷಮತೆಯನ್ನು ಪರಿಶೀಲಿಸಲು ಸಭೆ ನಡೆಸಿದರು. ಕೇಂದ್ರ ಹಣಕಾಸು ಖಾತೆ ರಾಜ್ಯ ಸಚಿವ ಶ್ರೀ ಪಂಕಜ್ ಚೌಧರಿ; ಹಣಕಾಸು ಸೇವೆಗಳ ಇಲಾಖೆ ಕಾರ್ಯದರ್ಶಿ ಶ್ರೀ ಎಂ. ನಾಗರಾಜು; ಇಡಿ, ಆರ್ ಬಿ …
Read More »କନ୍ନଡ ରାଜୋତ୍ସବ ଅବସରରେ କର୍ଣ୍ଣାଟକବାସୀଙ୍କୁ ଶୁଭେଚ୍ଛା ଜଣାଇଲେ ପ୍ରଧାନମନ୍ତ୍ରୀ
ପ୍ରଧାନମନ୍ତ୍ରୀ ଶ୍ରୀ ନରେନ୍ଦ୍ର ମୋଦୀ କନ୍ନଡ ରାଜୋତ୍ସବ ଅବସରରେ କର୍ଣ୍ଣାଟକ ରାଜ୍ୟବାସୀଙ୍କୁ ଶୁଭେଚ୍ଛା ଜଣାଇଛନ୍ତି । ପ୍ରଧାନମନ୍ତ୍ରୀ ଏକ୍ସରେ ପୋଷ୍ଟ କରିଛନ୍ତି : “କର୍ଣ୍ଣାଟକର ଆଦର୍ଶ ସଂସ୍କୃତି ଏବଂ ପରମ୍ପରାକୁ ସ୍ୱୀକୃତି ଦେଇ କନ୍ନଡ ରାଜୋତ୍ସବ ଏକ ବିଶେଷ ଉତ୍ସବ । ଏହି ରାଜ୍ୟ ଉଲ୍ଲେଖନୀୟ ବ୍ୟକ୍ତିଙ୍କ ସହ ଆଶୀର୍ବାଦ ପ୍ରାପ୍ତ, ଯେଉଁମାନେ କ୍ଷେତ୍ରଗୁଡିକରେ ଅଭିବୃଦ୍ଧି ଏବଂ ନୂତନତ୍ୱକୁ ଅଧିକ ତ୍ୱରାନ୍ୱିତ କରୁଛନ୍ତି । କର୍ଣ୍ଣାଟକର ଲୋକମାନେ ସର୍ବଦା ସୁଖ ଏବଂ ସଫଳତାର ଆଶୀର୍ବାଦ ପ୍ରାପ୍ତ ହୁଅନ୍ତୁ ।”
Read More »ಕನ್ನಡ ರಾಜ್ಯೋತ್ಸವದ ಅಂಗವಾಗಿ ಕರ್ನಾಟಕದ ನಿವಾಸಿಗಳಿಗೆ ಪ್ರಧಾನಮಂತ್ರಿ ಶುಭಾಶಯ
ಕನ್ನಡ ರಾಜ್ಯೋತ್ಸವದ ಅಂಗವಾಗಿ ಕರ್ನಾಟದ ಜನತೆಗೆ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಶುಭ ಕೋರಿದ್ದಾರೆ. ಪ್ರಧಾನಮಂತ್ರಿಗಳ ಎಕ್ಸ್ ಪೋಸ್ಟ್ ಹೀಗಿದೆ: “ಕನ್ನಡ ರಾಜ್ಯೋತ್ಸವವು ಅತ್ಯಂತ ವಿಶೇಷವಾದ ಸಂದರ್ಭವಾಗಿದ್ದು, ಇದು ಕರ್ನಾಟಕದ ಅನುಕರಣೀಯ ಸಂಸ್ಕೃತಿ ಮತ್ತು ಸಂಪ್ರದಾಯಗಳನ್ನು ಗುರುತಿಸುತ್ತದೆ. ರಾಜ್ಯವು ಮಹಾನ್ ವ್ಯಕ್ತಿಗಳನ್ನು ಪಡೆದಿದ್ದು, ಅವರು ಎಲ್ಲಾ ಕ್ಷೇತ್ರಗಳಲ್ಲಿ ಅಭಿವೃದ್ಧಿ ಮತ್ತು ನಾವೀನ್ಯತೆಗೆ ಶಕ್ತಿ ತುಂಬುತ್ತಿದ್ದಾರೆ. ಕರ್ನಾಟಕದ ಜನರು ಸದಾ ಸಂತೋಷ ಮತ್ತು ಯಶಸ್ಸಿನಿಂದ ಕೂಡಿರಲಿ.”
Read More »